Saturday, July 25, 2026

Mandya

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು...

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...

ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?

politaical news: ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ  ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...

ಪ್ರಧಾನಿ ಮೋದಿ ಭಾಷಣ

ಕಬ್ಬು ಬೆಳೆಗಾರರಿಗೆ ಹಲವು ಯೊಜನೆಗಳನ್ನು ಘೋಷಿಸಿದ್ದೇವೆ. ಕಬ್ಬನಿ ಬೆಳೆ ಜಾಸ್ತಿಯಾದರೂ ತೊಂದರೆ. ಕಡಿಮೆಯಾದರೂ ತೊಂದರೆ. ಹಾಗಾಗಿ ಜಾಸ್ತಿಯಾಗಿರುವ ಸಮಯದಲ್ಲಿ ಇಥೆನಾಲ್​​​​​​​​​​​​​​​​ ಉತ್ಪಾದನೆಗೆ ಅವಶ್ಯವಿರುವ ಕಬ್ಬನ್ನು ಕೊಂಡುಕೊಳ್ಳುವ ಮೂಲಕ ಕಬ್ಬಿನ ಬೆಳೆಗಾರರಿಗೆ ಉತ್ತೇಜನ ಸಿಕ್ಕಿದೆ.ಐಟಿ ಮಾತ್ರವಲ್ಲ ಬಯೋಟಿಕ್ನಾಲಜಿಯಲ್ಲೂ ಮುಂಚುಣಿಯಲ್ಲಿದೆ.ಅದೇರೀತಿ ಎಲೆಕ್ಟ್ರಾನಿಕ್ ವಾಹನ ಉತ್ಪಾಧನೆಯಲ್ಲಿ ಮುಂದಿದೆ.ಕಾಂಗ್ರೆಸ್ ಮೋದಿಯವರ ಸಮಾಧಿ ಮಾಡಲು ಯೋಚಿಸುತ್ತಿದ್ದರೆ ಮೋದಿ ಎಕ್ಷಪ್ರೆಸ್ ವೇ ಉದ್ಗಾಟನೆ ಮಾಡುವ...

ಗೆಜ್ಜಲಗೆರೆ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿಯವರು

ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು. ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...

ಹೈವೆ ರಸ್ತೆ ಉದ್ಗಾಟನೆ

ಸುಮಾರು 1.8 ಕಿಲೋಮಿಟರ್  ವರೆಗೆ ರೋಡ್ ಶೋ ಮುಗಿಸಿ ಹೈವೆ ರಸ್ತೆ ಉದ್ಗಾಟಿಸಲಿಕ್ಕೆ ಆಗಮಿಸುತ್ತಿರುವ ಮೋದಿ ಪಡೆ. ಮೋದಿ ಅನ್ನು ಸ್ವಾಗತಿಸಲು ಹಲವಾರು ಜಾನಪದ ಕಲಾ ತಂಡಗಳು ವಾದ್ಯ ಮೇಳ ಸಮೆತ ಪ್ರಧಾನಿಯವರನ್ನು ಬರಮಾಡಿಕೊಳ್ಳುತ್ತಿರುವುದು. ಮೋದಿ ಎದುರು ಕಲೆಯನ್ನು ಪ್ರದರ್ಶಿಸುತ್ತಿರುವ ಕಲಾ ತಂಡಗಳು . ತಾಯಿ ಭುವನೇರ್ಶವರಿಯ ಗಂಡಬೇರುಂಡ ಭಾವುಟವನ್ನು ಪ್ರದರ್ಶಿಸುತ್ತಿರುವ ಕಲಾಭಿಮಾನಿಗಳು ಮೋದಿಯ ಮಂಡ್ಯ...

ಮಂಡ್ಯದತ್ತ ಮೋದಿ

ಇಂದು ಬೆಳಿಗ್ನಿಗೆ ಮಂಡ್ಯಕ್ಕೆ ಆಗಮಿಸಿರುವ ಮೋದಿಯವರು ಮಂಡಕಳ್ಳಿ ವಿಮಾನ  ಇಲ್ದಾಣಕ್ಕೆ  ಬಂದು ಇಳೀದಿದ್ದಾರೆ ಮಂಡ್ಯಕ್ಕೆ ಆಗಮಿಸಿದ ಮೋದಿಯವರು ವಾಯುಸೆನನಾ ವಿಮಾನದಲ್ಲಿ ಆಗಮಿಸಿರುವ ಮೋದಿ ಮಂಡ್ಯದ ಮಂಡ್ಯಕಳ್ಳಿಯಲ್ಲಿರುವ ವಿಮಾನ ರೆ ನಂತರ ಹೆಲಿಕ್ಯಾಪ್ಟರ್ನಲ್ಲಿ ಮಂಡ್ಯದ ಪಿಇಎಸ್  ಕಾಲೇಜಿಗೆ ತರಳುತಿದ್ದಾರೆ.ಇನ್ನ ಏನು ಕೆಲವೇ ಕ್ಕ್ಷಣದಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ  ಮೋದಿಜಿಯವರು ನಂದಾ ಸರ್ಕಲ್ ವರೆಗೆ...

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ ಈ ಮಾತನ್ನು ಹೇಳಿರುವುದು ಬೇರ್ಯಾರು ಅಲ್ಲ. ಮಂಡ್ತಯ ಸಂಸದೆ ಸುಮಲತಾ ಅಂಬರೀಶ್ ಹೇಳೀದ್ದಾರೆ.ನಾನು ಇಲ್ಲಿಯವರೆಗೂಯಾರ ಹತ್ತಿರನೂ ಸಹ ನಾನು ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ ಹಾಗೇನಾದ್ರೂ ನಾನು ಯಾರ ಬಳಿ ಕೇಳೀದ್ದೆ ಎಂದುಕೊಂಡರೆ ನಾನು ಅಂಬರೀಶ್ ಪತ್ನಿ ಯಾಗೋಕ್ಕೆ  ಲಾಯಕ್ಕಿಲ್ಲ....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img