Friday, May 1, 2026

Mandya

ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?

politaical news: ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ  ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

ಮಂಡ್ಯ: ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ: ಸಚಿವ ಡಾ.ನಾರಾಯಣಗೌಡ ಮಂಡ್ಯ: 15 ಕೋಟಿ ವೆಚ್ಚದಲ್ಲಿ ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ...

ಪ್ರಧಾನಿ ಮೋದಿ ಭಾಷಣ

ಕಬ್ಬು ಬೆಳೆಗಾರರಿಗೆ ಹಲವು ಯೊಜನೆಗಳನ್ನು ಘೋಷಿಸಿದ್ದೇವೆ. ಕಬ್ಬನಿ ಬೆಳೆ ಜಾಸ್ತಿಯಾದರೂ ತೊಂದರೆ. ಕಡಿಮೆಯಾದರೂ ತೊಂದರೆ. ಹಾಗಾಗಿ ಜಾಸ್ತಿಯಾಗಿರುವ ಸಮಯದಲ್ಲಿ ಇಥೆನಾಲ್​​​​​​​​​​​​​​​​ ಉತ್ಪಾದನೆಗೆ ಅವಶ್ಯವಿರುವ ಕಬ್ಬನ್ನು ಕೊಂಡುಕೊಳ್ಳುವ ಮೂಲಕ ಕಬ್ಬಿನ ಬೆಳೆಗಾರರಿಗೆ ಉತ್ತೇಜನ ಸಿಕ್ಕಿದೆ.ಐಟಿ ಮಾತ್ರವಲ್ಲ ಬಯೋಟಿಕ್ನಾಲಜಿಯಲ್ಲೂ ಮುಂಚುಣಿಯಲ್ಲಿದೆ.ಅದೇರೀತಿ ಎಲೆಕ್ಟ್ರಾನಿಕ್ ವಾಹನ ಉತ್ಪಾಧನೆಯಲ್ಲಿ ಮುಂದಿದೆ.ಕಾಂಗ್ರೆಸ್ ಮೋದಿಯವರ ಸಮಾಧಿ ಮಾಡಲು ಯೋಚಿಸುತ್ತಿದ್ದರೆ ಮೋದಿ ಎಕ್ಷಪ್ರೆಸ್ ವೇ ಉದ್ಗಾಟನೆ ಮಾಡುವ...

ಗೆಜ್ಜಲಗೆರೆ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿಯವರು

ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು. ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...

ಹೈವೆ ರಸ್ತೆ ಉದ್ಗಾಟನೆ

ಸುಮಾರು 1.8 ಕಿಲೋಮಿಟರ್  ವರೆಗೆ ರೋಡ್ ಶೋ ಮುಗಿಸಿ ಹೈವೆ ರಸ್ತೆ ಉದ್ಗಾಟಿಸಲಿಕ್ಕೆ ಆಗಮಿಸುತ್ತಿರುವ ಮೋದಿ ಪಡೆ. ಮೋದಿ ಅನ್ನು ಸ್ವಾಗತಿಸಲು ಹಲವಾರು ಜಾನಪದ ಕಲಾ ತಂಡಗಳು ವಾದ್ಯ ಮೇಳ ಸಮೆತ ಪ್ರಧಾನಿಯವರನ್ನು ಬರಮಾಡಿಕೊಳ್ಳುತ್ತಿರುವುದು. ಮೋದಿ ಎದುರು ಕಲೆಯನ್ನು ಪ್ರದರ್ಶಿಸುತ್ತಿರುವ ಕಲಾ ತಂಡಗಳು . ತಾಯಿ ಭುವನೇರ್ಶವರಿಯ ಗಂಡಬೇರುಂಡ ಭಾವುಟವನ್ನು ಪ್ರದರ್ಶಿಸುತ್ತಿರುವ ಕಲಾಭಿಮಾನಿಗಳು ಮೋದಿಯ ಮಂಡ್ಯ...

ಮಂಡ್ಯದತ್ತ ಮೋದಿ

ಇಂದು ಬೆಳಿಗ್ನಿಗೆ ಮಂಡ್ಯಕ್ಕೆ ಆಗಮಿಸಿರುವ ಮೋದಿಯವರು ಮಂಡಕಳ್ಳಿ ವಿಮಾನ  ಇಲ್ದಾಣಕ್ಕೆ  ಬಂದು ಇಳೀದಿದ್ದಾರೆ ಮಂಡ್ಯಕ್ಕೆ ಆಗಮಿಸಿದ ಮೋದಿಯವರು ವಾಯುಸೆನನಾ ವಿಮಾನದಲ್ಲಿ ಆಗಮಿಸಿರುವ ಮೋದಿ ಮಂಡ್ಯದ ಮಂಡ್ಯಕಳ್ಳಿಯಲ್ಲಿರುವ ವಿಮಾನ ರೆ ನಂತರ ಹೆಲಿಕ್ಯಾಪ್ಟರ್ನಲ್ಲಿ ಮಂಡ್ಯದ ಪಿಇಎಸ್  ಕಾಲೇಜಿಗೆ ತರಳುತಿದ್ದಾರೆ.ಇನ್ನ ಏನು ಕೆಲವೇ ಕ್ಕ್ಷಣದಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ  ಮೋದಿಜಿಯವರು ನಂದಾ ಸರ್ಕಲ್ ವರೆಗೆ...

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ ಈ ಮಾತನ್ನು ಹೇಳಿರುವುದು ಬೇರ್ಯಾರು ಅಲ್ಲ. ಮಂಡ್ತಯ ಸಂಸದೆ ಸುಮಲತಾ ಅಂಬರೀಶ್ ಹೇಳೀದ್ದಾರೆ.ನಾನು ಇಲ್ಲಿಯವರೆಗೂಯಾರ ಹತ್ತಿರನೂ ಸಹ ನಾನು ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ ಹಾಗೇನಾದ್ರೂ ನಾನು ಯಾರ ಬಳಿ ಕೇಳೀದ್ದೆ ಎಂದುಕೊಂಡರೆ ನಾನು ಅಂಬರೀಶ್ ಪತ್ನಿ ಯಾಗೋಕ್ಕೆ  ಲಾಯಕ್ಕಿಲ್ಲ....

ಭಾನುವಾರ ಮಂಡ್ಯದಲ್ಲಿ ಮೋದಿ ಏನೇನ್ ಮಾಡ್ತಾರೆ.? ಮೋದಿ ಮಂಡ್ಯ ಕಾರ್ಯಕ್ರಮದ ವಿವರ

political news : ಇದೇ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಆಗಮಿಸ್ತಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ಹೆದ್ದಾರಿಯನ್ನ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರವನ್ನ ಸಂಸದ ಪ್ರತಾಪ್ ಸಿಂಹ ನೀಡಿದ್ದು, ಮಾರ್ಚ್ 12 ರ ಬೆಳಿಗ್ಗೆ ಮೈಸೂರು ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ...

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img