Saturday, July 25, 2026

Mandya

ಭಾನುವಾರ ಮಂಡ್ಯದಲ್ಲಿ ಮೋದಿ ಏನೇನ್ ಮಾಡ್ತಾರೆ.? ಮೋದಿ ಮಂಡ್ಯ ಕಾರ್ಯಕ್ರಮದ ವಿವರ

political news : ಇದೇ ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಗೆ ಆಗಮಿಸ್ತಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ಹೆದ್ದಾರಿಯನ್ನ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರವನ್ನ ಸಂಸದ ಪ್ರತಾಪ್ ಸಿಂಹ ನೀಡಿದ್ದು, ಮಾರ್ಚ್ 12 ರ ಬೆಳಿಗ್ಗೆ ಮೈಸೂರು ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯ...

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...

ನಾನು ಮಿನಿಸ್ಟರ್ ಆಗಿ ಕೆಲ್ಸ ಹೋಲ್ಡ್ ಮಾಡಿಲ್ಲ; ಸಚಿವ ಮಾಧುಸ್ವಾಮಿ ಹೇಳಿಕೆ

state news  ಮಂಡ್ಯ(ಮಾ.3):  ದುದ್ದ ಏತ ನೀರಾವರಿ ಯೋಜನೆ ಉದ್ಘಾಟನೆ ಕಾಳೇನಹಳ್ಳಿಗೆ ಭೇಟಿ ನೀಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಧ್ಯಮದವರೊಂದಿಗೆ ಮಾತನಾಡಿ, ದುದ್ದ ಹೋಬಳಿಯ 54 ಕೆರೆ/ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ, 188 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯಾಗಿದೆ. ಶಾಸಕ ಸಿ.ಎಸ್.ಪುಟ್ಟರಾಜು ಸಚಿವರಾಗಿದ್ದಾಗ ಅನುಷ್ಠಾನಗೊಳಿಸಿದ್ದ ಯೋಜನೆ ಇದಾಗಿದೆ....

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ…!

state news ಮಂಡ್ಯ(ಫೆ.25): ಇಂದಿನಿಂದ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ ನಡೆಸಲಿದ್ದಾರೆ. ರೈತ ಸಂಘವನ್ನ ಅಧಿಕಾರಕ್ಕೆ ತರಲು ರೈತರು ದಿ.ಕೆ.ಎಸ್.ಪುಟ್ಟಣ್ಣಯ್ಯ ಪುತ್ರ ಸಜ್ಜಾಗಿದ್ದಾರೆ. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಜನಮನ ದರ್ಶನ ಇದು ಭರವಸೆಯ ಯಾನ ಹೆಸರಲ್ಲಿ ಪಾದಯಾತ್ರೆ ಮಂಡ್ಯ ತಾಲ್ಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಆರತಿ ಬೆಳಗಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲಿಸಿದ ಗ್ರಾಮಸ್ಥರು ಕ್ರೇನ್ ಮೂಲಕ...

ಮಂಡ್ಯದಲ್ಲಿ ಶುರುವಾಯ್ತು ಪೋಸ್ಟರ್ ಅಭಿಯಾನ…!

state news ಮಂಡ್ಯ(ಫೆ.20): ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತ್ತೊಮ್ಮೆ ಪೋಸ್ಟರ್ ಅಭಿಯಾನ ನಡೆಸಿದೆ. ಬಜೆಟ್ ಮಂಡನೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಮಂಡ್ಯದ ಡಿಸಿ ಪಾರ್ಕ್ ಆವರಣದ ಕಾಂಪೌಂಡ್ ಗೋಡೆ ಮೇಲೆ ಬಿಜೆಪಿ ಅಂಟಿಸಿರುವ ಪೋಸ್ಟರ್ಗಳ ಮೇಲೆ ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯು ಸಿ ಶಿವಕುಮಾರ್ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿದರು. ಬಿಜೆಪಿಯೇ ಭರವಸೆ ಎಂದು...

ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14...

ಎಚ್. ಹೊನ್ನಪ್ಪ ನಿಧನಕ್ಕೆ ಸಚಿವ ಅಶ್ವತ್ಥ್ ನಾರಾಯಣ ಸಂತಾಪ

Mandya news ಮಂಡ್ಯ(ಫೆ.15):ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಹೊನ್ನಪ್ಪ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಸಂತಾಪ. 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img