political news
ಕರ್ನಾಟಕ ವಿಧಾನಸಭೆ ಚುನವಣೆ ಸಮೀಪಿಸುತಿದ್ದಂತೆ ಒಬ್ಬರ ಮೇಲೆ ಒಬ್ಬರು ಕಿಡಿಕಾರಿ ಸಮಾವೇಶ ಮತ್ತು ಸಮಾರಂಭಗಳಲ್ಲಿ ಚುನಾವಣಾ ಪ್ರಚಾರದ ಜೊತೆಗೆ ಜಗಳ ಕಾದಾಟಗಳು ಸಹ ನಡೆಯುತ್ತಿವೆ.ಒಬ್ಬರನ್ನ ಇನ್ನೊಬ್ಬರು ಅವಹೇಳನಕಾರಿಯಾಗಿ ಮಾತನಾಡುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವುದು ನಡೆಯುತ್ತಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಮಲೆ ಮದೇಶ್ವರ ಬೇಟ್ಟದಲ್ಲಿ ನೂತನ ವಿಗ್ರಹ ಅನಾವರಣ ಕಾರ್ಯಕ್ರಮಕ್ಕೆ ಸಂಸದೆ...
state news :
ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...
state news :
ಮಂಡ್ಯದಲ್ಲಿ ಬಿಜೆಪಿಯಿಂದ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ..ಮಂಡ್ಯಕ್ಕೆ ಅಮಿತ್ ಶಾ ಭೇಟಿ ಕೊಟ್ಟ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಮಲ ಅರಳಿಸಲು ಬಿಟ್ಟು ಬಿಡದೆ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಸರತ್ತು ನಡೆಯುತ್ತಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ನಡೆಸುತ್ತಿದೆ. ಈಗಾಗಲೇ ಕೆ.ಆರ್.ಪೇಟೆಯಲ್ಲಿ...
State news:
ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...
ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು.
ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ರ್ಯಾಪ್ ಸಿಂಗರ್ ಬ್ರೋಧ ವಿ...
ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ...
ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...
ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...