Sunday, September 8, 2024

Mandya

ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಟ್ಟುಕೊಡದೇ, ಚುನಾವಣೆಗೆ ನಿಲ್ಲಲೇಬೇಕು: ಸುಮಲತಾಗೆ ಬೆಂಬಲಿಗನ ಮನವಿ

Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ. ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...

ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ: ಡಾ.ಹೆಚ್.ಎನ್.ರವೀಂದ್ರ

Mandya News: ಮಂಡ್ಯ: ಕಾಂಗ್ರೇಸ್ ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ. ಕಾಸು ಇದ್ದವರನ್ನ ಪಕ್ಷಕ್ಕೆ ಕೆರದುಕೊಂಡು ಬರ್ತಾರೆ ಎಂದು ರವೀಂದ್ರ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ,  MLA ಎಲೆಕ್ಷನ್ ವೇಳೆ ಚಲುವರಾಯಸ್ವಾಮಿ ನನ್ನ ವಿರುದ್ದ ಒಬ್ಬರನ್ನ ಎತ್ತಿ ಕಟ್ಟಿದ್ರು ಎಂದು ಸಚಿವ ಚಲುವರಾಯಸ್ವಾಮಿ ವಿರುದ್ದ...

KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ..

Mandya News: ಮಂಡ್ಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು, KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆಗೆ ಬೇಸರ ಮಾಡಿಕೊಂಡಿದ್ದ ರವೀಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಬೇರನಿಗೆ ಮನ್ನಣೆ ನೀಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ರವೀಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ...

ಭ್ರೂಣ ಲಿಂಗ ಪತ್ತೆ, ಹತ್ಯೆ ಕೇಸ್.. ಆರೋಪಿ ಡಾ. ಸತೀಶ್ ಆತ್ಮಹತ್ಯೆ

Mandya News: ಮಂಡ್ಯ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿದ್ದ ವೈದ್ಯರೊಬ್ಬರು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆಯು ಕುಶಾಲನಗರದ ಆನೆಕಾಡು ಬಳಿ ನಡೆದಿದೆ. ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಆಯುರ್ವೇದ ವೈದ್ಯ. ಇವರು ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪಿರಿಯಾಪಟ್ಟಣದ ಕೊಣನೂರಿನಲ್ಲಿ ಕೆಲಸ ಮಾಡುತ್ತಿದ್ದರು....

HDK ಬಳಿ ಇರೋದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್, ಎಲ್ಲಾ ಅಳಿಸಿ ಹೋಗಿದೆ: ಸಚಿವ ಚೆಲುವರಾಯಸ್ವಾಮಿ!

Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ

Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ. ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್‌ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....

Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...

Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ

Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img