Wednesday, January 21, 2026

Mandya

ಪ್ರತ್ಯೇಕ ಪ್ರಕರಣ: ಕುಡಿದ ಅಮಲಿನಲ್ಲಿ ಗೆಳೆಯನ ಹ*: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹ*ಗೆ ಶರಣು

Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು‌ ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ. ಬಿಹಾರ‌ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...

ಮನೆಯಲ್ಲಿ ತುಂಟ ಮಕ್ಕಳೂ ಇರ್ತಾರೆ, ಒಳ್ಳೆ ಮಕ್ಕಳು ಇರ್ತಾರೆ, ನಾನು ಒಳ್ಳೆ ಮಗ: ಯತೀಂದ್ರ ಮಾತಿಗೆ ರವಿ ಹಾಸ್ಯ

Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...

Mandya: ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದಾನೆ ಈ ಪ್ರಸಿದ್ಧ ಸಿನಿಮಾದ ನಟ

Mandya News: ಮಂಡ್ಯ: ಕೆಲ ವರ್ಷಗಳ ಹಿಂದೆ ತಿಥಿ ಎನ್ನುವ ಸಿನಿಮಾ ಬಂದಿತ್ತು. ಅದಕ್ಕೆ ರಾಷ್ಟ್ರಪ್ರಶಸ್ತಿ ಬಂದ ಬಳಿಕವಂತೂ, ಅದು ಸಖತ್ ಫೇಮಸ್ ಆಗಿತ್ತು. ಇದಕ್ಕೆ ಕಾರಣ, ಪ್ರತಿದಿನದ ಜನಜೀವನ ಹೇಗಿರುತ್ತದೆ. ಹಳ್ಳಿ ಕಡೆ ಸಾವಾದಾಗ ಅಲ್ಲಿನ ಚಿತ್ರಣ ಹೇಗಿರುತ್ತದೆ ಅಂತಾ ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಕಾರಣಕ್ಕೆ ಜನ ಇದನ್ನು ನೆಚ್ಚಿಕ``ಂಡಿದ್ದರು. ಆ ಸಿನಿಮಾದಲ್ಲಿ...

ವಸತಿ ನಿಲಯಗಳ ಪರಿಶೀಲನೆ : ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧ

ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು. ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...

Mandya: ಮಂಡ್ಯ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಕಡೆಗೂ ನೆರವೇರಿದೆ. ರಾಜ್ಯ ಸರ್ಕಾರ ಮಂಡ್ಯದಲ್ಲಿದ್ದ ಕೃಷಿ ಸಂಶೋಧನಾ ಕೇಂದ್ರವನ್ನೇ ಕೃಷಿ ವಿವಿಯಾಗಿ ಮಾರ್ಪಾಡು ಮಾಡಿದ್ದು ಕೃಷಿ ವಿವಿ ಆದ ಮೊದಲ ಬಾರಿಗೆ...

Mandya News: ಬೋನಿಗೆ ಬಿದ್ದ ಚಿರತೆ: ಆತಂಕದಿಂದ ಆಚೆ ಬಂದ ಗ್ರಾಮಸ್ಥರು

Mandya News: ಮಂಡ್ಯದಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇಷ್ಟು ದಿನ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕ``ಂಡಿತ್ತು. ಈ ಕಾರಣದಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ಅಲ್ಲದೇ ಹಲವು ಮನೆಗಳ ಜಾನುವಾರುಗಳನ್ನು ಚಿರತೆ ಬಲಿ ಪಡೆದಿತ್ತು. ಹೀಗಾಗಿ ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಚಿರತೆ ಸೆರೆ...

Mandya News: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ಹೆಸರುವಾಸಿ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Mandya: ಶ್ರೀರಂಗಪಟ್ಟಣ: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ರಾಜ್ಯದಲ್ಲಿ ಹೆಸರುಗಳಿಸಿದ್ದು, ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ವಿಶೇಷವಾಗಿ ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ...

Mandya News: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಪ್ರತಿಭಟನೆ

Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...

Mandya: ಕೃಷಿ ಮೇಳದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ: ಹರಿಣಿ ಕುಮಾರ್

Mandya News: ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಹೇಳಿದರು. ಇಂದು ವಿ ಸಿ ಫಾರಂ ಕೃಷಿ ವಿಜ್ಞಾನಿಗಳ...

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img