Friday, November 28, 2025

Mandya

Mandya News: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೇದೆ

Mandya News: ಮಂಡ್ಯದ ಮಳವಳ್ಳಿಯಲ್ಲಿ ಲಂಚ ಪಡೆಯುವ ವೇಳೆ ಪೋಲೀಸ್ ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.  ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್‌ನನ್ನು ಲಂಚ ಸ್ವೀಕಾರದ ವೇಳೆ ಬಂಧಿಸಲಾಗಿದೆ. NCR ದಾಖಲು ಮುಕ್ತಗೊಳಿಸಲು ನವೀನ್ ಎಂಬುವರಿಂದ 5 ಸಾವಿರ ಲಂಚಕ್ಕೆ ಪೇದೆ ಬೇಡಿಕೆ ಇರಿಸಿದ್ದ. ಈ ಬಗ್ಗೆ ಅಂಚೆದೊಡ್ಡಿ ಗ್ರಾಮದ ನವೀನ್ ರಿಂದ...

Mandya News: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹ*ತ್ಯೆ.!

Mandya News: ಜಮೀನು ವಿಚಾರದಲ್ಲಿ ಬೇಸರವಾಗಿ ಡಿಸಿ ಕಚೇರಿ ಎಂದು ರೈತ ಮಂಜೇಗೌಡ ಆತ್ಮಹತ್ಯೆಯ ಘಟನೆ ಮಾಸುವ ಮುನ್ನವೇ, ಮಂಡ್ಯದಲ್ಲಿ ಇನ್ನೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ ರೈತ ರಾಮಲಿಂಗ (55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ...

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ...

ಇದು ಪಾಪಿಗಳ ಸರ್ಕಾರ : ರೈತನ ಸಾವಿಗೆ ಅವರೇ ಕಾರಣ

ಮಂಡ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಮತ್ತೊಮ್ಮೆ ಸರ್ಕಾರದ ವಿರುದ್ಧ ವಿರೋಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸರ್ಕಾರವೇ ನೇರ ಕಾರಣ ಎಂದು...

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

Mandya: ಡಿಸಿ ಕಚೇರಿ ಮುಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ನಿಧನ

Mandya News: ನಿನ್ನೆ ಮಂಡ್ಯದ ಡಿಸಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಂಜೇಗೌಡ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ ಪದೇ ಪದೇ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿಗೆ ಹೋಗುತ್ತಿದ್ದರು. ಇಷ್ಟಾದರೂ ಸಮಸ್ಯೆ...

Mandya News: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ರೈತ

Mandya News: ಮಂಡ್ಯ: ಜಮೀನು ಸಮಸ್ಯೆ ಬಗೆಹರಿಯದ ಕಾರಣ, ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಡಿಸಿ ಕಚೇರಿ ಎದುಗಿನ ಪಾರ್ಕ್‌ನಲ್ಲಿ, ಮಂಜೇಗೌಡ ಎಂಬ ರೈತ ಬೆಂಕಿ ಹಚ್ಚಿಕ``ಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆ.ಆರ್‌.ಪೇಟೆ ತಾಲೂಕಿನ ಮೂಡನಹಳ್ಳಿ‌ ಗ್ರಾಮದ ಮಂಚೇಗೌಡ ಎಂಬುವವರಿಗೆ ಹಲವು ವರ್ಷಗಳಿಂದ ಜಮೀನು ಸಮಸ್ಯೆ ಬಗೆಹರಿದಿರಲಿಲ್ಲ. ಈ ಸಂಬಂಧ ಹಲವು ವರ್ಷಗಳಿಂದ...

Mandya: ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಶೀಘ್ರವಾಗಿ ಪಾವತಿಸಿ: ಡಾ.ಕುಮಾರ್

Mandya News: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೈಷುಗರ್ ಕಾರ್ಖಾನೆಯ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img