Friday, July 4, 2025

Mandya

ಪಂಚಭೂತಗಳಲ್ಲಿ ಲೀನವಾದ ಎಸ್.ಎಂ.ಕೃಷ್ಣ: ಇಷ್ಟದ ಜಾಗದಲ್ಲೇ ಅಂತ್ಯಸಂಸ್ಕಾರ

Political News: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿನ್ನೆ ವಯೋಸಹಜ ಖಾಯಿಲೆಯಿಂದ ಬಳಲಿ ನಿಧರಾಗಿದ್ದರು. ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕಾಫಿ ಡೇ ಇರುವ ಸ್ಥಳದಲ್ಲೇ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರ ನೆರವೇರಿತು. ಈ ಜಾಗ ಎಸ್‌.ಎಂ.ಕೃಷ್ಣ ಅವರ ನೆಚ್ಚಿನ ಜಾಗವಾಗಿದ್ದ ಕಾರಣ, ಅವರ ತೊನೆಯ ಕಾರ್ಯವನ್ನು ಇಲ್ಲೇ ಮಾಡಲಾಯಿತು. ಒಕ್ಕಲಿಗ...

ಎಸ್‌.ಎಂ.ಕೃಷ್ಣ ನಿಧನ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಕರ್ನಾಟಕದಲ್ಲಿ 3 ದಿನ ಶೋಕಾಚರಣೆ ಆಚರಿಸಲಾಗುತ್ತದೆ. ಮತ್ತು ನಾಳೆ ಅಂದರೆ ಬುಧವಾರ, ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ನಾಳೆ ರಜೆ ಇರುತ್ತದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ...

Political News: ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇನ್ನಿಲ್ಲ

Political News: ಕರ್ನಾಟಕದ ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ, ಇಂದು ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿ ಇಂದು ನಸುಕಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು....

Political News: ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ?: ಸಿಎಂ ಸಿದ್ದರಾಮಯ್ಯ

Mandya News: ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ...

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...

ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ; ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ಕ್ಷೇತ್ರ ಸದೃಢವಾದರೆ ಮಾತ್ರ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯ.ಕೃಷಿ ವಿ.ವಿ.ಗಳು ಈ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಬೇಕಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರು ಗಾಂಧಿ ಕೃಷಿ ವಿಶ್ವವಿದ್ಯಾಲಯದ 59 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು‌. ಕೃಷಿ ಕ್ಷೇತ್ರಕ್ಕೆ ಹಚ್ಚಿನ ಆದ್ಯತೆ ಜೊತೆಗೆ ತಾಂತ್ರಿಕ...

Political news: ನೂತನ ಪುಡ್ ಪಾರ್ಕ್ ಸ್ಥಾಪನೆಗೆ ಸೂಚನೆ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ. https://youtu.be/KJUHax-OFaQ ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...

ಕೃಷಿ ಅಭ್ಯುದಯದಲ್ಲಿ ಖಾಸಗಿ ಸಹಭಾಗಿತ್ವ ಮಹತ್ತರ: ಎನ್.ಚಲುವರಾಯಸ್ವಾಮಿ

Mandya news: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ...

Dasara: ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರಾ

Political News: ಶ್ರೀರಂಗಪಟ್ಟಣ ದಸರೆ ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. https://youtu.be/6xKLac0LpXo ನಾಡಿನ ದಸರಾ...

ದೇಶವಿರೋಧಿ ಶಕ್ತಿಗಳನ್ನ ಹುರಿದುಂಬಿಸಿ ಓಲೈಕೆ ರಾಜಕಾರಣ ಮಾಡಿದ ನೇರ ಪರಿಣಾಮವಿದು: ನಿಖಿಲ್ ಕುಮಾರ್

Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಈ ಸರ್ಕಾರ ವೋಟ್ ಬ್ಯಾಂಕ್...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img