Tuesday, April 21, 2026

Mandya

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ ಸಂಘದ ಕಾರ್ಯಕರ್ತರ ಕಾರ್ಯಾಚರಣೆಯಿಂದ ಈ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲಾಗಿದೆ. ರೈಸ್ ಮಿಲ್ ಗೆ ಸರ್ಕಾರಿ ಪಡಿತರ ಹೊತ್ತು ತಂದಿದ್ದ ಲಾರಿ ಮೇಲಯೇ ರೈತ ಸಂಘದದವರು...

Mandya News: ಯುಗಾದಿ ಜೂಜಾಡಿದರೆ ಕಾನೂನು ಕ್ರಮ ಎಚ್ಚರಿಕೆ ನೀಡಿದ ಮಂಡ್ಯ ಎಸ್ಪಿ ಶೋಭಾರಾಣಿ..

Mandya News: ಯುಗಾಾದಿ ವೇಳೆ ಕೆಲವು ಕಡೆ ಜೂಜಾಡಲಾಗುತ್ತದೆ. ಕೆಲವರು ಇದನ್ನು ಪದ್ಧತಿ ಎಂದು ಕರೆದರೂ, ಜೂಜಾಡುವುದು ಕಾನೂನು ಬಾಹಿರ. ಹಾಗಾಗಿಯೇ ಮಂಡ್ಯ ಎಸ್ಪಿ ಡಾ.ಶೋಭಾರಾಣಿ ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜೂಜಾಡುವುದು & ಇಸ್ಪೀಟ್ ಆಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವ ಎಸ್ಪಿ, ಹಬ್ಬದ ಸಂದರ್ಭದಲ್ಲಿ ಜೂಜಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

Mandya: ಪ್ರತ್ಯೇಕ ಕೇಸ್: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ

Mandya News: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ(East) ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಇವು ಪ್ರತ್ಯೇಕ ಪ್ರಕರಣವಾಗಿದ್ದು, ಮಂಡ್ಯದ ಪೂರ್ವ ಠಾಣೆ ಪೊಲೀಸರಿಂದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ. ಮಂಡ್ಯ ತಾಲ್ಲೂಕು...

ಪದೇ ಪದೇ ವಿದ್ಯುತ್ ಸಂಪರ್ಕ ಕಟ್ ಮಾಡಿ ಪುಂಡರಿಂದ ಉಪಟಳ: ದೂರು ನೀಡಿದ್ರೂ ಕ್ಯಾರೇ ಎನ್ನದ ಪೊಲೀಸರು

Mandya: ಮಂಡ್ಯ: ಚೆಸ್ಕಾಂ ಇಲಾಖೆಯಲ್ಲಿ ಅಧಿಕೃತ ನಂಬರ್ ಮಾಡಿಸಿಕೊಂಡು ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ವಿದ್ಯುತ್ ಲೈನ್ ಅನ್ನು, ನಾಲ್ಕು ಜನರು ಸೇರಿಕೊಂಡು ರಾತ್ರಿ ವೇಳೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಕಾರಣ, ರೈತನ ಬೆಳೆ ಒಣಗಿ ಹೋಗುವ ಸ್ಥಿತಿಗೆ ತಲುಪಿರೊ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಚಿಕ್ಕಳಲೆ ಗ್ರಾಮದಲ್ಲಿ‌...

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಡ್ಯ ಜಿಲ್ಲಾ ನ್ಯಾಯಾಧೀಶರ ಮೇಲ್‌ಗೆ ಈ ಸಂದೇಶ ಬಂದಿದ್ದು, ಸದ್ಯ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆದಿದೆ. ಕಳೆದ...

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್ ಆರ್ ಸಂತೋಷ್ ಹಾಗೂ ಬೆಂಬಲಿಗರಿಂದ ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನದ ಹುಂಡಿ ವಿಚಾರದ ಬಗ್ಗೆ ಗಲಾಟೆಗಳು ಆಗಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗುವ ವಿಚಾರಗಳಲ್ಲಿ ಪೊಲೀಸ್ ಇಲಾಖೆಗೆ ಹಾಗೂ...

Mandya: ಪ್ರತ್ಯೇಕ ನ್ಯೂಸ್: ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ, ಕನ್ನಡ ಮಾಧ್ಯಮಗಳ ಉಳಿವಿಗಾಗಿ ಪ್ರತಿಭಟನೆ

Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ರಾಮಯ್ಯ ಮಂಡಿಸಿದ್ದು ದಾಖಲೆ ಬಜೆಟ್ ನಿಜ. ಆದರೆ ಆದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಹೇಗೆ ಪರಿಣಾಮ ಬೀರುತ್ತೋ ಕಾದು ನೋಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ...

Mandya News: ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ: ಡಿ.ರಮೇಶ್

Mandya News: ಮಂಡ್ಯದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ,ರಮೇಶ್ ಕದಲೂರು ಉದಯ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ. ದೇವೇಗೌಡ್ರು ಮುಂದೆ ನಿಲ್ಲುವ ಯೋಗ್ಯತೆ ಇಲ್ಲ ನಾಲಿಗೆ ಮೇಲೆ ಹಿಡಿತ ಇರಲಿ. ಸುದರ್ಶನ ಚಕ್ರದ ರೀತಿ ಮದ್ದೂರು ಶಾಸಕರ ತಲೆ ತಿರುಗುತ್ತಿದೆ. ಸೀಮೆಗೆ ಇಲ್ಲದ ಶಾಸಕರು ಇವರೇನಲ್ಲ. ಇಂತಹ...

Mandya: ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ?: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Political News: ಮಂಡ್ಯದಲ್ಲಿಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ರಮೇಶ್ ಸೇರಿ ಜೆಡಿಎಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಶಾಸಕ ಕದಲೂರು ಉದಯ್ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿರುವ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ದೇವೇಗೌಡ್ರು-ಕುಮಾರಸ್ವಾಮಿ ಬಗ್ಗೆ ಟೀಕೆ ಮಾಡೋ ಮದ್ದೂರು ಶಾಸಕರಿಗೆ ಜ್ಞಾನ ಇಲ್ಲ. ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ? ದಯವಿಟ್ಟು ತಿಳಿಸಿ ಉದಯ್ ಎಂದು...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img