Saturday, July 25, 2026

Mandya

‘ಕಾಂಗ್ರೆಸ್‌ನಿಂದ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ’

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...

ಅವಘಡಗಳಲ್ಲಿ ಜನರ ಪ್ರಾಣ ರಕ್ಷಿಸಲು ಅಣುಕು ಪ್ರದರ್ಶನಗಳು ಸಹಕಾರಿ: ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಯಾವುದಾದರೂ ಅವಘಡಗಳು ಸಂಭವಿಸಿದಾಗ ಜನರ ಪ್ರಾಣ ರಕ್ಷಿಸಲು ಅಣುಕು‌ ಪ್ರದರ್ಶನಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಕೊಪ್ಪದ ಎನ್ ಎಸ್.ಎಲ್ ಸಕ್ಕರೆ ಕಾರ್ಖಾನೆಯಲ್ಲಿ‌ ಆಯೋಜಿಸಲಾಗಿದ್ದ ರಾಸಾಯನಿಕ ವಿಪತ್ತು ಸನ್ನಿವೇಶವನ್ನು ಆಧರಿಸಿ ಅಣುಕು...

ಎಸ್ಸಿ ,ಎಸ್ಟಿ ಸಮಾವೇಶ ಯಶಸ್ವಿಗೊಳಿಸಲು ಚಲುವರಾಯ ಸ್ವಾಮಿ ಕರೆ..

ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...

ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ..

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...

ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು : ಶ್ರೀ ನಿರ್ಮಲಾನಂದ ಸ್ವಾಮೀಜಿ

ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ...

ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ

ಮಂಡ್ಯ: ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತರು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ...

ರೈತರರೊಂದಿಗೆ ಸಂದಾನ ಸಫಲ : ಅಮಿತ್ ಶಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಕೆ.ಗೋಪಾಲಯ್ಯ ಭರವಸೆ

ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...

3 ದಿನಗಳ ಕಾಲ ರಾಜ್ಯದಲ್ಲಿ ಅಮಿತ್ ಶಾ ಪ್ರವಾಸ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ...

ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ

ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img