Saturday, July 5, 2025

Mandya

ಪೊಲೀಸ್ ಪೇದೆಗೆ ಸೋಂಕು ಎರಡು ಠಾಣೆಗಳೇ ಸೀಲ್ ಡೌನ್

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣ  ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ರೈತನ ಕಷ್ಟಕ್ಕೆ ಸ್ಪಂದನೆ, ಸ್ಥಳದಲ್ಲೇ ಚೆಕ್ ನೀಡಿದ ಡಿಸಿ ಡಾ ವೆಂಕಟೇಶ್

ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್  ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ  ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ  ಹೊರವಲಯದಲ್ಲಿ ತೆಗೆದಿರುವ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...

ಮಂಡ್ಯದಲ್ಲಿ ಫಲಿಸಿತು ಕೊರೊನಾ ವಾರಿಯರ್ಸ್ ಶ್ರಮ

ಮಂಡ್ಯ : ಜಿಲ್ಲೆಯನ್ನ ಒಂದು ಕೊರೊನಾ ಸೋಂಕಿತರಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದ ಜಿಲ್ಲೆಯಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು.. ಪೊಲೀಸರು ಕೊರೊನಾ ಸೋಂಕಿತರ ಜಾಡು ಹಿಡಿದರೆ , ಜಿಲ್ಲಾಡಳಿತ ಸಕಲವನ್ನ ನಿರ್ವಹಿಸುತ್ತಿತ್ತು, ವೈದ್ಯಕೀಯ ಸಿಬ್ಬಂದಿ ಪ್ರಾಣ ಪಣಕ್ಕಿಟ್ಟು ಸೋಂಕಿತರಿಗೆ ಚಿಕಿತ್ಸೆ ಕೊಡುವುದರಲ್ಲಿ ಮಗ್ನವಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ 16 ಸೋಂಕಿತರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.. ಇವರ ಕೊರೊನಾ ಟೆಸ್ಟ್...

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲು ಎಂಎಲ್ ಸಿ ಅಡ್ಡಿ..!

ಮಂಡ್ಯ : ಸೋಂಕಿತರನ್ನ ವಸತಿ ಪ್ರದೇಶದಲ್ಲಿ ಇರಿಸಲು ವಿರೋಧ ಓಕೆ. ಆದ್ರೆ, ಸಮೂಹಿಕ ಪರೀಕ್ಷೆಗೆ ವಿರೋಧ ಯಾಕೆ..? ರಾಜ್ಯ ಸರ್ಕಾರದ ಆದೇಶದ ಮೇಲೆ ಇಡೀ ರಾಜ್ಯಾದ್ಯಂತ ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ.. ಮಂಡ್ಯ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಪರೀಕ್ಷೆ ನಡೆಸಲಾಗುತ್ತಿದ್ದು ಜೆಡಿಎಸ್ ಎಂಎಲ್ ಸಿ ಶ್ರೀಕಂಠೇಗೌಡ ಪರೀಕ್ಷೆಗೆ ವಿರೋಧ ಮಾಡಿದ್ದಾರೆ. ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರಿಗೆ ಟೆಸ್ಟ್ ಮಾಡೋದಕ್ಕೆ...

ರೈತರಿಂದ 25 ಟನ್ ತರಕಾರಿ ಖರೀದಿ ಜನರಿಗೆ ಉಚಿತ ಹಂಚಿಕೆ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಲಾಕ್ ಡೌನ್ ಜನಸಾಮಾನ್ಯರಿಗೆ ಹಾಗೂ ಬೆಳೆ ಬೆಳೆದ ರೈತರಿಗೆ ದೊಡ್ಡ ಸಮಸ್ಯೆ ತಂದೊಡ್ಡಿದ.  ದುಡಿಮೆ ಇಲ್ಲದೆ ದಿನಸಿ ತರಕಾರಿ ಖರೀದಿಗೆ ಕಷ್ಟ ಪಡುತ್ತಿದ ಜನ, ಬೆಳೆದ ತರಕಾರಿ ಬೆಳೆ ಮಾರಾಟ ಮಾಡಲಾಗದೆ ಕಂಗಾಲಾಗಿದ್ದ ರೈತ, ಇಬ್ಬರನ್ನೂ ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣದ ಸಮಾಜ...

2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img