Friday, May 1, 2026

Mandya

ಡಿಕೆಶಿ ಹೇಳಿಕೆಗೆ ಹೆಚ್ ಡಿಕೆ ತಿರುಗೇಟು

ಮಂಡ್ಯ: ಜೆಡಿಎಸ್‌ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ...

ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು

ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು. ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ  ಶಾಸಕರು...

ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ...

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್‌.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...

ಶಿಕ್ಷಕನ ಅಸಭ್ಯ ವರ್ತನೆಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಧರ್ಮದೇಟು

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...

ಮಂಡ್ಯದಲ್ಲಿ 2 ತಿಂಗಳೊಳಗೆ ಇನ್ನೊಂದು ಉದ್ಯೋಗ ಮೇಳ : ಕೆ. ಗೋಪಾಲಯ್ಯ

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ  ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ...

ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ

ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ  ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img