ಮಂಡ್ಯ: ಮಂಡ್ಯದ ವಿ.ಸಿ ಫಾರ್ಮ್ ನಲ್ಲಿ ಕೃಷಿ ಮೇಳ ಎರ್ಪಡಿಸಿದ್ದು, ಜನರು ಹಾಗೂ ರೈತರು ನಿರೀಕ್ಷೆಗೂ ಮೀರಿ ಬಂದು ವಿ.ಸಿ. ಫಾರ್ಮ್ ನಲ್ಲಿ ಕೃಷಿ ಮೇಳವನ್ನು ವೀಕ್ಷಿಸಿದರು. ಇನ್ನು ಬೆಂಗಳೂರು ವಿ.ವಿ. ಕೃಷಿ ವಿದ್ಯಾಲಯದ ಕುಲಪತಿ ಎಸ್. ವಿ .ಸುರೇಶ್ ಉದ್ಘಾಟನೆ ಮಾಡಿದರು. ಕುಲಪತಿ ಎಲ್ಲವನ್ನೂ ವೀಕ್ಷಣೆ ಮಾಡಿ ರೈತರಿಗೆ ಹಾಗೂ ಜನರಿಗೆ ಸಲಹೆ...
ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ. ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...
ಮಂಡ್ಯ: ಏಡ್ಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ, ಜಾಗೃತಿ ಜಾಥಾಗೆ ಚಾಲನೆ...
ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ...
ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.
ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?
ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ...
ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು.
ಇಂದಿನ...
ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ.
ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...
ಮಂಡ್ಯ: ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು. ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?
ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....
ಮಂಡ್ಯ: ಮಂಡ್ಯದಲ್ಲಿ ಅಪ್ಪು- ಅಂಬಿ ಅರಮನೆ ಪುತ್ಥಳಿ ನಿರ್ಮಾಣವಾಗಿದ್ದು, ನಾಳೆ ಅನಾವರಣಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಅಂಬಿ ಅಪ್ಪು ಅರಮನೆ ರೆಡಿಯಾಗಿದ್ದು, ಒಂದೇ ಗುಡಿಯಲ್ಲಿ ಅಂಬಿ ಮತ್ತು ಅಪ್ಪುವಿನ ಚಿಕ್ಕ ಪುತ್ಥಳಿ ನಿರ್ಮಾಣ ಮಾಡಲಾಗಿದೆ.
ರೆಬಲ್ & ಪವರ್ ಸ್ಟಾರ್ ಅಭಿಮಾನಿಗಳ ಬಳಗದಿಂದ ಈ ಗುಡಿ ನಿರ್ಮಾಣವಾಗಿದ್ದು. ಸುಮಾರು 12...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...