ಮಂಡ್ಯ: ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್ನಲ್ಲಿ...
ಮಂಡ್ಯ: ಜಿಲ್ಲೆಯಲ್ಲಿ ಇಂದಿನಿಂದ ವಿಧ್ಯಾರ್ಥಿ ಪೊಲೀಸ್ ಕೆಡಿಟ್ ಯೋಜನೆಗೆ ಚಾಲನೆ ನೀಡಲಾಗಿದೆ. ಮಂಡ್ಯದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಸ್ಪಿ ಎನ್. ಸತೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 18 ಶಾಲೆಗಳಲ್ಲಿ ವಿದ್ಯಾರ್ಥಿ ಕೇಡಿಟ್ ಯೋಜನೆಗೆ ಚಾಲನೆ...
ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಥಹ...
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...
ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...
ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...
ಮಂಡ್ಯ: ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಕನಕ ಭವನ ನಿರ್ಮಾಣವಾಗುತ್ತಿದ್ದು, ಇಂದು ಶಂಕುಸ್ಥಾಪನೆ ಮಾಡಲಾಯಿತು. ಮಂಡ್ಯದ ಕೆ.ಆರ್.ಪೇಟೆ ತಾಲ್ಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ದೇವಾಲಯ ನಿರ್ಮಿಸಲಾಗುತ್ತಿದೆ.
ಕಟ್ಟಡದ ಕಿಟಕಿಗೆ ಸಿಲುಕಿ ನರಳಾಡಿದ ಹದ್ದು
ಕನಕ ಭವನ, ಮರಡಿಲಿಂಗೇಶ್ವರ ದೇಗುಲಕ್ಕೆ ಸಚಿವ ಕೆ.ಸಿ.ನಾರಾಯಣ್ ಗೌಡರಿಂದ ಚಾಲನೆ ನೀಡಲಾಯಿತು. ಎಂಟೂವರೆ ಕೋಟಿ ವೆಚ್ಚದಲ್ಲಿ ಈ ದೇಗುಲದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಗೆ...
ಮಂಡ್ಯ: ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿತ್ತು. ಹಕ್ಕಿಯ ಮೂಕರೊಧನೆ ಕೇಳುವವರು ಯಾರು ಇರಲಿಲ್ಲ. ಇಡೀ ರಾತ್ರಿ ಹದ್ದು ನರಳುತ್ತಾ ನನ್ನ ಜೀವ ಉಳಿಸಿ ಎಂಬಂತೆ ಅರಚುತ್ತಿತ್ತು. ಹಾರಾಡೊ ಹಕ್ಕಿಗೆ ರೆಕ್ಕೆನೆ ಮೂಲ ಆಧಾರ. ಅದೇ ರೆಕ್ಕೆಗೆ ಕುತ್ತು ಬಂದರೆ ಮೂಕ ಪಕ್ಷಿ ಹಾರುವುದಾದರೂ ಹೇಗೆ?
ಕಟ್ಟಡದ ಕಿಟಕಿಗೆ ಸಿಲುಕಿ ಹದ್ದೊಂದು ರಾತ್ರಿಯಿಡಿ ನರಳಾಡಿದೆ....
ಮಂಡ್ಯ: ರಸ್ತೆಗೆ ಹಾಕಿದ್ದ ಡಾಂಬರು ಎರಡೇ ದಿನಕ್ಕೆ ಕಿತ್ತುಬಂದ ಘಟನೆ ಮಂಡ್ಯದ ನಾಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನಾಯನಹಳ್ಳಿಯಲ್ಲಿ ಎರಡು ದಿನದ ಹಿಂದೆ ರಸ್ತೆಗೆ ಡಾಂಬರು ಹಾಕಲಾಗಿತ್ತು. ಆದ್ರೆ ಅದು ಕಿತ್ತುಬಂದಿದ್ದು, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವೆಂಬರ್ 11ರಂದು ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು. ಆದ್ರೆ ಆ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...