Friday, May 1, 2026

Mandya

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ವಧು-ವರ ಸಮಾವೇಶ : ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶದ ಆಯೋಜಕರು ಸುಸ್ತು

ಮಂಡ್ಯ: ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ವಧು ವರ ಸಮಾವೇಶದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲವೆಂದು ಒಕ್ಕಲಿಗ ವಧುಗಳಿಗಾಗಿ ಸಾವಿರಾರು ಒಕ್ಕಲಿಗ ಹುಡುಗರು ಮುಗಿಬಿದ್ದಿದ್ದರು. ಸಮಾವೇಶದಲ್ಲಿ 200 ಜನ ಒಕ್ಕಲಿಗ ಹುಡುಗಿಯರಿಗೆ  10 ಸಾವಿರಕ್ಕೂ ಹೆಚ್ಚಿನ ಹುಡುಗರ ಅರ್ಜಿ ಬಂದಿದ್ದವು. ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ ಹುಡುಗರ ಅರ್ಜಿ...

ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ

ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ...

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ  ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ. ದೈಹಿಕ...

ಸಕ್ಕರೆನಾಡಲ್ಲಿ ಮತಾಂತರಕ್ಕೆ ಯತ್ನ, ಐವರು ಯುವಕರ ಬಂಧನ!

ಮಂಡ್ಯ: ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ರಸ್ತೆಯಲ್ಲಿ ಯುವಕರ ಗುಂಪೊಂದು ಕರಪತ್ರ ಹಂಚುತ್ತಾ ಕ್ರೈಸ್ತ ಧರ್ಮ ಮತಾಂತರಕ್ಕೆ ಒತ್ತಾಯ ಮಾಡುತ್ತಿದ್ದು ಕಂಡುಬಂದಿದೆ. ಚರ್ಚ್ ಬಳಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು. ಮೆಣಸಕೆರೆ ಗ್ರಾಮದ ಶಿವರಾಮ ಎಂಬುವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸುತ್ತಿದ್ದಾಗ ಸ್ಥಳೀಯರು ಯುವಕರ ಗುಂಪನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ...

ಮಂಡ್ಯದಲ್ಲಿಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img