Saturday, July 25, 2026

Mandya

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...

ಶ್ರೀರಂಗಪಟ್ಟಣದಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಸಭೆ..

ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...

ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು‌ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು...

ಕೆ.ಆರ್.ಪೇಟೆಯಲ್ಲಿ ಮಳೆ ಹಾನಿಗೊಳಗಾದ ರಸ್ತೆಗಳ ದುರಸ್ಥಿಗೆ 15 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...

ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕಾರ್ಯಪಡೆ: ಡಾ: ಗೋಪಾಲ ಕೃಷ್ಣ ಎಚ್.ಎನ್

ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...

ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img