Thursday, April 30, 2026

Mandya

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...

ಶ್ರೀರಂಗಪಟ್ಟಣದಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಸಭೆ..

ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...

ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು‌ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು...

ಕೆ.ಆರ್.ಪೇಟೆಯಲ್ಲಿ ಮಳೆ ಹಾನಿಗೊಳಗಾದ ರಸ್ತೆಗಳ ದುರಸ್ಥಿಗೆ 15 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...

ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕಾರ್ಯಪಡೆ: ಡಾ: ಗೋಪಾಲ ಕೃಷ್ಣ ಎಚ್.ಎನ್

ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...

ನ.6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಡಾ:ಎಚ್.ಎಲ್ ನಾಗರಾಜು

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರಂದು ಮಂಡ್ಯ ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎಚ್.ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ನವೆಂಬರ್ 6 ಅಧಿವೇಶನ-1 ಬೆಳಿಗ್ಗೆ 9.30 ರಿಂದ 12 ಗಂಟೆಯವರೆಗೆ ನಡೆಯಲಿದ್ದು, 2341...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...

ಮಂಡ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ: ಸಚಿವ ಆರ್. ಅಶೋಕ್..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img