Friday, July 24, 2026

Mandya

ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ...

ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳು: ಕೃಷ್ಣಪಾಲ್ ಗುರ್ಜರ್

ರೈತರು ಆರ್ಥಿಕವಾಗಿ ಸದೃಢಗೊಂಡರೆ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಶನ್ ಸಮ್ಮಾನ್ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಅವರು ಇಂದು ಭಾರತಿ ನಗರದ...

ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು: ಕೃಷ್ಣ ಪಾಲ್ ಗುರ್ಜರ್..

ಯುವ ಪೀಳಿಗೆಯಾಗಿರುವ ವಿಧ್ಯಾರ್ಥಿಗಳು ಯುವ ಶಕ್ತಿಯಾಗಿ ಮಾರ್ಪಾಡಾಗಬೇಕು. ವಿದ್ಯಾವಂತರಿಂದ ರಾಷ್ಟ್ರ ಸದೃಢವಾಗುತ್ತದೆ. ಯುವ ಪೀಳಿಗೆ ಭವ್ಯ ಭಾರತದ ಕಲ್ಪನೆಯೊಂದಿಗೆ ಭಾರತದಲ್ಲಿ ಸತ್ಪ್ರಜೆಯಾಗಿ ದೇಶವನ್ನು ಮುನ್ನಡೆಸಬೇಕು.ಇಂದಿನ ಯುವ ಪೀಳಿಗೆಯೇ ಭಾರತದ ಸಂಪತ್ತು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ರವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಭಾರತಿ ನಗರದ ಭಾರತಿ...

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...

ಸಿದ್ದರಾಮಯ್ಯರ ಸೇಬು ಹಾರಕ್ಕಾಗಿ ಕಿತ್ತಾಟ, ಕಾರ್ ಮುಂದೆ ಜಮಾಯಿಸಿದ ಜನ..

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ. ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...

‘ಮಂಡ್ಯ ನಗರದ 90% ರಸ್ತೆಗಳು ಹೊಂಡಗಳಾಗಿ ಪರಿರ್ವತನೆಗೊಂಡಿವೆ’

ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು. ಕಾರ್ತಿಕ ಮಾಸದಲ್ಲಿ ಪ್ರತಿದಿನ...

ದೀಪಾವಳಿಗೆ ತಯಾರಿ ನಡೆಸುತ್ತಿದ್ದ ವೇಳೆ ಇಬ್ಬರು ಫೋಟೋಗ್ರಾಫರ್ ಸಾವು..

ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...

ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಬೃಹತ್ ಕೋಟಿ ಕಂಠ ಗಾಯನ : *ಡಾ.ಹೆಚ್ ಎಲ್ ನಾಗರಾಜು

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ:ಹೆಚ್.ಎಲ್. ನಾಗರಾಜು ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img