Thursday, April 30, 2026

Mandya

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ..

ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಸಂಸದೆ ಸುಮಲತಾ ಎದುರೇ ಧಿಕ್ಕಾರ ಕೂಗಿದ ಜನರು..

ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ. ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...

ಜಿಲ್ಲೆಯ 6 ಶಾಸಕರಿಗೂ ಸವಾಲು ಹಾಕಿದ ಸಂಸದೆ ಸುಮಲತಾ ಅಂಬರೀಶ್..

ಮಂಡ್ಯ:  ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ  ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು. ‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’ ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img