Friday, July 24, 2026

Mandya

ಸಿಎಂ ಪರಿಹಾರ ನಿಧಿಯಿಂದ ಮಳವಳ್ಳಿ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಸ್ತಾಂತರ ..

ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ  ಸರ್ಕಾರದಿಂದ  ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.ಕೆ ಅವರು  ‌ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.. ಮಾನ್ಯ ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು...

ಮಂಡ್ಯ ವಿಶ್ವವಿದ್ಯಾಲಯ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ: ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಪೂರ್ವ ಭಾವಿ ಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಡಿಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು...

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ..

ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಸಂಸದೆ ಸುಮಲತಾ ಎದುರೇ ಧಿಕ್ಕಾರ ಕೂಗಿದ ಜನರು..

ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ. ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...

ಜಿಲ್ಲೆಯ 6 ಶಾಸಕರಿಗೂ ಸವಾಲು ಹಾಕಿದ ಸಂಸದೆ ಸುಮಲತಾ ಅಂಬರೀಶ್..

ಮಂಡ್ಯ:  ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ  ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು. ‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’ ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...

ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...

ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ

State News: ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು 4ದಿನ ಕಾಲ ಕುಂಭಮೇಳ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯ ಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಹಕರಿಸಿ ಎಂದು ಅಧಿಕಾರಿಗಳಿಗೆ ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಕೆ.ಸಿ. ನಾರಯಣ ಗೌಡ ಅವರು ತಿಳಿಸಿದರು.ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ಯಾತ್ರಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img