Thursday, January 22, 2026

Mandya

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

Mandya: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ವಿರೋಧಿಸಿ ಪ್ರತಿಭಟನೆ

Mandya News: ಮಂಡ್ಯ: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ಹಿನ್ನಲೆ, ಮಾಜಿ ಸಿ.ಎಂ.ಬಿಎಸ್ವೈ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸುತ್ತಮುತ್ತಲಿನ 60 ಹಳ್ಳಿ ಜನರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಬೂಕನ ಕೆರೆ ಗ್ರಾಮದಲ್ಲಿ, ಗ್ರಾಮದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್‌ಗೆ ಇಳಿಕೆ ಮಾಡಿದ್ದಕ್ಕೆ...

ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ : ಮೃತನ ಕುಟುಂಬಕ್ಕೆ ನಿಖಿಲ್ ಸಾಂತ್ವನ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಮಹದೇವು ಕುಮಾರಸ್ವಾಮಿ ಅವರ...

ಅಪ್ಪನನ್ನ ಟೀಕಿಸಿದವರಿಗೆ ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಐಷಾರಾಮಿ ಜೀವನಕ್ಕಾಗಿ ದರೋಡೆ! ಎಂಜಿನಿಯರ್ ಸ್ಟುಡೆಂಟ್ಸ್ ಕ್ರೈಮ್ ಸ್ಟೋರಿ

ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img