Friday, June 5, 2026

Mandya

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ರಾಮಯ್ಯ ಮಂಡಿಸಿದ್ದು ದಾಖಲೆ ಬಜೆಟ್ ನಿಜ. ಆದರೆ ಆದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಹೇಗೆ ಪರಿಣಾಮ ಬೀರುತ್ತೋ ಕಾದು ನೋಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ...

Mandya News: ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ: ಡಿ.ರಮೇಶ್

Mandya News: ಮಂಡ್ಯದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ,ರಮೇಶ್ ಕದಲೂರು ಉದಯ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ. ದೇವೇಗೌಡ್ರು ಮುಂದೆ ನಿಲ್ಲುವ ಯೋಗ್ಯತೆ ಇಲ್ಲ ನಾಲಿಗೆ ಮೇಲೆ ಹಿಡಿತ ಇರಲಿ. ಸುದರ್ಶನ ಚಕ್ರದ ರೀತಿ ಮದ್ದೂರು ಶಾಸಕರ ತಲೆ ತಿರುಗುತ್ತಿದೆ. ಸೀಮೆಗೆ ಇಲ್ಲದ ಶಾಸಕರು ಇವರೇನಲ್ಲ. ಇಂತಹ...

Mandya: ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ?: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Political News: ಮಂಡ್ಯದಲ್ಲಿಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ರಮೇಶ್ ಸೇರಿ ಜೆಡಿಎಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಶಾಸಕ ಕದಲೂರು ಉದಯ್ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿರುವ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ದೇವೇಗೌಡ್ರು-ಕುಮಾರಸ್ವಾಮಿ ಬಗ್ಗೆ ಟೀಕೆ ಮಾಡೋ ಮದ್ದೂರು ಶಾಸಕರಿಗೆ ಜ್ಞಾನ ಇಲ್ಲ. ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ? ದಯವಿಟ್ಟು ತಿಳಿಸಿ ಉದಯ್ ಎಂದು...

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ. ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...

Mandya: ಉದ್ಘಾಟನೆಯಾಗದೆ ಧೂಳು ಹಿಡಿಯುತ್ತಿದೆ 27 ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ

Mandya News: ಮಂಡ್ಯದಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸಲಾಗಿದೆ. ಆದರೆ ಅದರಿಂದೇನೂ ಪ್ರಯೋಜನವೇ ಆಗಿಲ್ಲ. ಕಾರಣ ಆ ಆಸ್ಪತ್ರೆ ಕಟ್ಟಿ 1 ವರ್ಷ ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಆಸ್ಪತ್ರೆ ಕಟ್ಟಲಾಗಿದ್ದು, ರಾಜಕೀಯದ ಕಾರಣಕ್ಕೆ ಇದನ್ನು ಇನ್ನುವರೆಗೂ ಉದ್ಘಾಟನೆ ಮಾಡಲಾಗಿಲ್ಲವೆಂಬ ಮಾತು ಕೇಳಿ ಬರುತ್ತಿದೆ. ಅಂದಹಾಗೆ ಯಡಿಯೂರಪ್ಪನವರು ಸಿಎಂ...

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ ತಂದಿದ್ದಾರೆ. ಅದರಲ್ಲೂ ಈ ಜಾತ್ರೆಯ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದ್ರೆ ಅದು ಹಳ್ಳಿಕಾರ್ ಹಸು. ಹಳ್ಳಿಕಾರ್ ಹಸುಗಳನ್ನು ಶೃಂಗಾರ ಮಾಡಿ, ಈ ಜಾತ್ರೆಗೆ ಕರೆತರಲಾಗತ್ತೆ. ಈ ಬಾರಿ ಈ...

Mandya News: ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರಕೈಗೊಂಡಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ತಜ್ಞ ಮನ್‌ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನರೇಗಾ ಯೋಜನೆಯನ್ನು ಕಳೆದ ೨೦ ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ....

Mandya: ಆಸ್ತಿಗಾಗಿ ಸ್ವಂತ ತಮ್ಮನನ್ನೇ ಹ*ಗೈದ ಅಣ್ಣ, ಉದ್ರಿಕ್ತ ಗ್ರಾಮಸ್ಥರಿಂದ ಅಣ್ಣನ ಮನೆ ಧ್ವಂಸ

Mandya News: ಮಂಡ್ಯ: ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ ಹಾಗೂ ಆತನ ಮಕ್ಕಳು ಸೇರಿ ತಮ್ಮನ ಹತ್ಯೆ ಮಾಡಿದ್ದಾರೆ. 35 ವರ್ಷದ ಯೋಗೇಶ್ ಮೃತ ವ್ಯಕ್ತಿಯಾಗಿದ್ದಾನೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಮಕ್ಕಳಾದ ಭರತ್, ದರ್ಶನ್ ರಿಂದ ಹತ್ಯೆಯಾಗಿದೆ. ಇದೇ ತಿಂಗಳ 21ರಂದು ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಆದರೆ ಸಹೋದರರ ಜತೆ...

ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಜಿ.ಪಂ ಸಿಇಓ

Mandya: ಮಂಡ್ಯ: ಜಲ ಜೀವನ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲಿಸಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಕಾರ್ಯಪಾಲಕ ಅಭಿಯಂತರರಿಂದ ಮಾಹಿತಿ ಪಡೆದರು. ಮಂಡ್ಯ ತಾಲೂಕಿನ ಹನಕೆರೆ, ಮದ್ದೂರು ತಾಲೂಕಿನ ಗುಡಿಗೆರೆ ಮತ್ತು ಯಲಾದಹಳ್ಳಿ ಹಾಗೂ ಮಳವಳ್ಳಿ ತಾಲೂಕಿನ ಕೆಂಬೂತಗೆರೆ ಗ್ರಾಮಗಳಲ್ಲಿ ಜಲ ಜೀವನ ಮಿಷನ್...
- Advertisement -spot_img

Latest News

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...
- Advertisement -spot_img