Thursday, April 30, 2026

Mandya

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...

ಮಂಡ್ಯ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು

https://www.youtube.com/watch?v=PbjP157vQ2A ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು! ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...

ಸಿದ್ದರಾಮಯ್ಯಗೆ RSS ಕಾರ್ಯಕರ್ತರಿಂದ ಚಡ್ಡಿ ಪಾರ್ಸಲ್..!

https://youtu.be/GDGYpQ0nZIY ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ.  ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ. ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...

ಮಾದೇಗೌಡ ಅವರ ಋಣ ತೀರಿಸಲು ಕೈ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ – ನರೇಂದ್ರ ಸ್ವಾಮಿ

https://www.youtube.com/watch?v=-WE1kCUB6wo&t=8s ಕಾವೇರಿ ಹೋರಾಟಕ್ಕಾಗಿ ತನ್ನ ಜೀವನವನ್ನೇ ಪಣವಾಗಿಟ್ಟು ಹೋರಾಡಿದ್ದ ಮಂಡ್ಯ ಜಿಲ್ಲೆಯ ಗಾಂಧಿ ಮಾದೇಗೌಡರ ಋಣ ತೀರಿಸಲು ದಕ್ಷಿಣ ಪಧವಿದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ ಎಂದು ಕೆ ಪಿ ಸಿ ಸಿ ಉಪಾಧ್ಯಕ್ಷ ನರೇಂದ್ರ ಸ್ವಾಮಿ ಬೊಪ್ಪೆ ಗೌಡನಪೂರ (ಬಿ ಜಿ ಪುರ) ಹಾಗೂ ಕಸಬಾ ಹೋಬಳಿ ಪಧವಿದರರ...

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಇಂದು VHPಯಿಂದ ಚಲೋ, ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್

https://www.youtube.com/watch?v=TDRb3Wv-d6k ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...

ರೈಲ್ವೆ ಪ್ರಯಾಣಿಕರಿಗೆ ಮುಖ್ಯಮಾಹಿತಿ: ಈ ರೈಲುಗಳ ಸೇವೆ ನಿಯಂತ್ರಣ

https://www.youtube.com/watch?v=RxNIOm-WXZg&t=39s ಬೆಂಗಳೂರು: ಬೆಂಗಳೂರು ವಿಭಾಗದ ವೈಟ್‌ಫೀಲ್ಡ್ ಮತ್ತು ದೇವನಗೊಂತಿ ರೈಲ್ವೆ ನಿಲ್ದಾಣಗಳ ನಡುವೆ ವೆಲ್ಡಿಂಗ್ ಕಾರ್ಯದ ನಿಮಿತ್ತ, ಕೆಳಕಂಡ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಣ ಮಾಡಲಾಗಿದೆ. 1. ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06396 ಕೆ.ಎಸ್.ಆರ್ ಬೆಂಗಳೂರು - ಮಾರಿಕುಪ್ಪಂ ಮೆಮು ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 05.06.2022, 07.06.2022, 09.06.2022, 10.06.2022, 12.06.2022,...

ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತೀನಿ ಎಂದು ನಂಬಿಸಿ ಮೋಸ ಮಾಡಿದ ಹಾಸ್ಟೆಲ್ ವಾರ್ಡನ್..!

https://www.youtube.com/watch?v=XEgsRh7OPdw&t=119s   ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img