https://www.youtube.com/watch?v=RxNIOm-WXZg&t=39s
ಬೆಂಗಳೂರು: ಬೆಂಗಳೂರು ವಿಭಾಗದ ವೈಟ್ಫೀಲ್ಡ್ ಮತ್ತು ದೇವನಗೊಂತಿ ರೈಲ್ವೆ ನಿಲ್ದಾಣಗಳ ನಡುವೆ ವೆಲ್ಡಿಂಗ್ ಕಾರ್ಯದ ನಿಮಿತ್ತ, ಕೆಳಕಂಡ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಣ ಮಾಡಲಾಗಿದೆ.
1. ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06396 ಕೆ.ಎಸ್.ಆರ್ ಬೆಂಗಳೂರು - ಮಾರಿಕುಪ್ಪಂ ಮೆಮು ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 05.06.2022, 07.06.2022, 09.06.2022, 10.06.2022, 12.06.2022,...
https://www.youtube.com/watch?v=XEgsRh7OPdw&t=119s
ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...
ಮಂಡ್ಯ: ಬಿಜೆಪಿಯಿಂದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್ ಹಾಗೂ ರಾಜ್ಯಸಭಾ ಟಿಕೆಟ್ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ.
ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...
ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು.
ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...
ಮಂಡ್ಯ : ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ (Srirangapatna Taluk) ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಇವರನ್ನು ಮಾರಕಾಸ್ತ್ರಗಳಿಂದ ಕೊಲೆಮಾಡಿರುವ ಘಟನೆ ಬೇಸಿಗೆ ಬಂದಿದೆ. ಒಬ್ಬ ಮಹಿಳೆ ಹಾಗೂ ನಾಲ್ಕು ಮಕ್ಕಳನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಕೊಲೆಗೆ ಇನ್ನು ಯಾವುದೇ ಕಾರಣಕ್ಕೆ ಇದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ( police) ಭೇಟಿ...
ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮಕ್ಕಳು ನಲುಗುತ್ತಿದ್ದಾರೆ. 1-5 ವರ್ಷದ 46 ಮಕ್ಕಳು...
ಮಂಡ್ಯ : ಡಿಸೆಂಬರ್ 24ರಂದು ಶರತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ಪೆಟ್ಟು ಬಿದ್ದಿತ್ತು. ತಕ್ಷಣ ಅವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಯಿತು. ಅಲ್ಲಿನ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸಗಾಗಿ ಮೈಸೂರಿನ ಸ್ಪಂದನಾ ಆಸ್ಪತ್ರೆಗೆ ಕರೆತರಲಾಯಿತು. ಡಿಸೆಂಬರ್ 24 ರ ಮಧ್ಯರಾತ್ರಿ 1.10ರ ಸುಮಾರಿಗೆ ಗಂಭೀರ ಸ್ಥಿತಿಯಲ್ಲಿದ್ದ ಶರತ್ರನ್ನು ಮೈಸೂರಿನ ಅಪೋಲೊ...
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...
ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ವಿಷಯದ ಬಗ್ಗೆ ಸಂಸದೆ ಸುಮಲತಾ ಸಂತೋಷ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ನ ತಮ್ಮ ಪೇಜ್ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ವಿರೋಧಿಗಳಿಗೂ ಟಾಂಗ್ ಕೊಟ್ಟಿರುವ ಸುಮಲತಾ, ಇನ್ನು ಮುಂದೆ ನನ್ನ ಕೆಲಸವೇ ಮಾತನಾಡುತ್ತದೆ. ಮಂಡ್ಯ ಜನರ...