Tuesday, April 28, 2026

Mandya

ಮಂಡ್ಯದಲ್ಲಿ ಟಿಪ್ಪರ್ ಚಾಲಕನ ಅಜಾಗರೂಕತೆ – ದ್ವಿಚಕ್ರ ವಾಹನ ಸವಾರ ಬಲಿ

ಮಂಡ್ಯ : ನಗರದಲ್ಲಿ ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಶಿವಪ್ಪ ಕೆಲಸದ ಹಿನ್ನೆಲೆ ಮಂಡ್ಯ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕೆರೆಮೇಗಳದೊಡ್ಡಿಯ ಶಿವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಂಡ್ಯ ಪೊಲೀಸರು ಟಿಪ್ಪರ್ ಚಾಲಕನ...

ಪುನೀತ್ ಗೆ ಕಾವೇರಿನದಿಯಲ್ಲಿ ತರ್ಪಣ ಬಿಟ್ಟ ವಿನೋದ್ ರಾಜ್ ಮತ್ತು ಲೀಲಾವತಿ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ. ಇನ್ನೂ...

ಡಾಕ್ಟರ್ ಆಗಿದ್ರೂ ಸಿದ್ದು ಪುತ್ರ ರಾಜಕೀಯಕ್ಕೆ ಬಂದಿದ್ದ್ಯಾಕೆ..?- ನಿಖಿಲ್ ಕುಮಾರಸ್ವಾಮಿ ತಿರುಗೇಟು

www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...

`ವಾಲ್ಮೀಕಿಯವರ ಆದರ್ಶ ನಮ್ಮ ಜೀವನಕ್ಕೆ ಬೇಕು’-ಸಚಿವ ಡಾ.ನಾರಾಯಣಗೌಡ

www.karnatakatv.net: ಮಂಡ್ಯ : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ...

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

ನಿನ್ ಯೋಗ್ಯತೆಗೆ ಸರಿಯಾಗಿ ಒಂದು ಸಿನಿಮಾ ಡೈರೆಕ್ಟ್ ಮಾಡು

www.karnatakatv.net : ಮೈಸೂರು  : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...

ರೌಡಿ ಡಿಕೆಶಿ: ಬಿಜೆಪಿ ಆಕ್ರೋಶ

www.karnatakatv.net ಮಂಡ್ಯ: ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ತೆರಳಿದ್ದ ಡಿಕೆಶಿವಕುಮಾರ್. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಹೆಗಲ ಮೇಲೆ ಕೈ ಹಾಕ್ತೀಯ ಕಾಮನ್ ಸೆನ್ಸ್ ಇಲ್ವಾ ಎಂದು ಆರೋಪಿಸಿ ಕಾರ್ಯಕರ್ತನ ತಲೆ ಮೇಲೆ ಬಾರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...

ಸಂಪ್ರದಾಯಿಕವಾಗಿ, ಸಾಂಸ್ಕೃತಿಕವಾಗಿ ಸರಳ ದಸರಾ ಆಚರಿಸೋಣ – ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ್ ಗೌಡ

ಮಂಡ್ಯ OCT 12 : ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕರೋನ ಮಹಾಮಾರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕೃತಿವಾಗಿ ಸರಳವಾಗಿ ಆಚರಿಸೋಣ . ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ...

ಕೋವಿಡ್ 19ನಿಂದ ಗುಣಮುಖರಾದ ಸುಮಲತಾ ಅಂಬರೀಷ್, ಹೇಳಿದ್ದೇನು..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೋರೋನಾ ಬಂದಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದು ಸದ್ಯ ಸುಮಲತಾ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು...

ಸಚಿವ ನಾರಾಯಣಗೌಡರ ಕಾರಿನಲ್ಲಿ ಜೆಡಿಎಸ್ ಎಂಎಲ್‌ಸಿ ಪಯಣ..!

ನಾಗಮಂಗಲ: ಮಂಡ್ಯದ ನಾಗಮಂಗಲದಲ್ಲಿ ಸಚಿವ ನಾರಾಯಣಗೌಡ ಮಾತನಾಡಿದ್ದು, ಪಿಪಿಇ ಕಿಟ್ ಮತ್ತು ಆರೋಗ್ಯ ರಕ್ಷಾ ಸಾಮಾಗ್ರಿಗಳ ಖರೀದಿಯಲ್ಲಿ ಆರಂಭದಲ್ಲಿ ವ್ಯತ್ಯಾಸವಾಗಿರೊದು ನಿಜ ಎಂದಿದ್ದಾರೆ. ಆರಂಭದಲ್ಲಿ ಟೆಂಡರ್ ನಡೆಸದೆ ಹಾಗೂ ದರ ಪರಿಶೀಲನೆ ನಡೆಸದೆ ಖರೀದಿ ಮಾಡಲಾಗಿದೆ.ಆರಂಭದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿರೊದು ನಿಜ. ಸರ್ಕಾರ ಇದುವರೆಗೂ ೫೫೦ ರಿಂದ ೬೦೦ ಕೋಟಿ ಅಷ್ಟೇ ಖರ್ಚು...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img