Tuesday, April 28, 2026

Mandya

ಮಂಡ್ಯದಲ್ಲಿ ಜಾಗೃತಿ ಜಾಥಾಗೆ ಚಾಲನೆ: ಕೊರೊನಾರ್ಭಟ ತಡೆಯಲು ಗ್ರಾಮ ದೇವತೆಗೆ ಪೂಜೆ..!

ಮಂಡ್ಯ: ಮಂಡ್ಯದಲ್ಲಿ ಮಹಾರಾಮಾರಿ ಕೊರೊನಾ ಅಟ್ಟಹಾಸ ಹಿನ್ನೆಲೆ ಕೊರೋನಾ ನಿವಾರಣೆಗೆ ಗ್ರಾಮಸ್ಥರು ಗ್ರಾಮ ದೇವರ ಮೋರೆಹೋಗಿದ್ದಾರೆ. ಗ್ರಾಮ ದೇವರಿಗೆ ಕುರಿ, ಮೇಕೆ, ಕೋಳಿ ಬಲಿಕೊಟ್ಟು ಪೂಜೆ ಸಲ್ಲಿಸಿದ್ದಾರೆ. ಮದ್ದೂರು ತಾಲೂಕು ಬಸವೇನಗೌಡನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವೇಗೌಡನದೊಡ್ಡಿ ಗ್ರಾಮಸ್ಥರಿಂದ ಬಲಿ ಕೊಟ್ಟು ಕೊರೊನಾ ನಿವಾರಣೆ ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಮಾಡಲಾಗಿದೆ. ಮಂಡ್ಯ: ವಿಶ್ವ ಜನಸಂಖ್ಯಾ ದಿನಾಚರಣೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಅಕ್ರಮವಾಗಿ ತಲೆ ಎತ್ತಿರುವ ಮದ್ಯದಂಗಡಿ ವಿರುದ್ಧ ಬೆಳಕವಾಡಿಯಲ್ಲಿ ಪ್ರೊಟೆಸ್ಟ್..

ಬೆಳಕವಾಡಿ: ಅಕ್ರಮವಾಗಿ ತಲೆ ಎತ್ತಿರುವ ಮದ್ಯದಂಗಡಿಯನ್ನು ತೆರವು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಗ್ರಾ.ಪಂ.ಸದಸ್ಯರು ಪ್ರತಿಭಟನೆ ನಡೆಸಿದರು. ಮಳವಳ್ಳಿ ತಾಲೂಕಿನ ಬೆಳಕವಾಡಿ ಬೆಳಿಗ್ಗೆ ಗ್ರಾ.ಪಂ. ಕಛೇರಿಯಿಂದ ಹೊರಟ ಪ್ರತಿಭಟನಕಾರರು ಜ್ವಾಲಾಮುಖಿ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. https://youtu.be/vFDUFwfa5QI ಈ ವೇಳೆ ಮಾತನಾಡಿದ ಗ್ರಾ.ಪಂ.ಸದಸ್ಯ ಗುರುಸ್ವಾಮಿ ಖಾತೆ ಸಂಖ್ಯೆ 1688/2 ರಲ್ಲಿ ಅಕ್ರಮವಾಗಿ ವಾಣಿಜ್ಯ...

ನಾಳೆ ಎಸ್‌ಎಸ್ಎಲ್‌ಸಿ ಪರೀಕ್ಷೆ: ಮಂಡ್ಯದಲ್ಲಿ ಕಟ್ಟುನಿಟ್ಟಿನ ಸಿದ್ಧತೆ..

ಮಂಡ್ಯ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ನೆಗೆಡಿ,...

ಮೈಷುಗರ್ ಓ ಅಂಡ್ ಎಮ್ ಮಾದರಿಯಲ್ಲಿ ಮಾತ್ರ ಪುನರಾರಂಭ..!

www.karnatakatv.net ಮಂಡ್ಯ : ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನೇತೃತ್ವದಲ್ಲಿ ಸೋಮವಾರ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು  ಪಕ್ಷಾತೀತವಾದ ಈ ಭೇಟಿಯಲ್ಲಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿ ಆಗಿದ್ದರು. ಮುಖ್ಯಮಂತ್ರಿಗಳ ಜತೆ ಈ ನಿಯೋಗವು ಪ್ರಮುಖವಾಗಿ ಎರಡು ವಿಷಯಗಳನ್ನು ಚರ್ಚಿಸಲಾಯಿತು.  ಮೈಷುಗರ್‍ ಕಾರ್ಖಾನೆಯನ್ನು ಶೀಘ್ರದಲ್ಲೇ...

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...

ಅಜ್ಜಿ ಮನೆಗೆ ಬಂದಿದ್ದ ಮೊಮ್ಮಕ್ಕಳಿಗೆ ಕೊರೊನಾ ಸೋಂಕು..!

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಅಜ್ಜಿ ಮನೆಗೆ ಬಂದಿದ್ದ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಮಳವಳ್ಳಿ ತಾಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನಿಗ ಗ್ರಾಮಕ್ಕೆ ಪ್ರಥಮ ಸಂಪರ್ಕವಿದ್ದ 6 ಹಾಗೂ 8 ವರ್ಷದ ಇಬ್ಬರು ಮಕ್ಕಳು ಬಂದಿದ್ದರು. ಇವರ ತಾಯಿಗೂ ಸೋಂಕಿರುವ ಕಾರಣ, ಅವರ ಸಂಪರ್ಕದಲ್ಲಿದ್ದ ಈ ಮಕ್ಕಳಿಗೆ ಕೊರೊನಾ...

ಮಂಡ್ಯದಲ್ಲಿ ಮಾಸ್ಕ್ ಡೇ ಆಚರಣೆ

ಮಂಡ್ಯ: ಜೂನ್ 18ರಂದು ರಾಜ್ಯ ಸರ್ಕಾರದಿಂದ ಮಾಸ್ಕ್ ಡೇ ಆಚರಣೆ ಹಿನ್ನೆಲೆ, ಮಂಡ್ಯ ಜಿಲ್ಲಾಡಳಿತ ಮಾಸ್ಕ್ ಡೇ ಆಚರಣೆ ಮಾಡಿತು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಸ್ಕ್ ಡೇ ಆಚರಣೆ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಎದುರು ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾರೂ...

ಮದ್ದೂರಿಗೂ ಎಂಟ್ರಿ ಕೊಟ್ಟ ಕೊರೊನಾ: ಸೋಂಕಿತ ವ್ಯಕ್ತಿ ಟೊಯೋಟಾ ಕಾರ್ಖಾನೆ ನೌಕರ..

ಮಂಡ್ಯ: ಮಂಡ್ಯ ನಗರದಲ್ಲಿ ಹೆಚ್ಚಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಮದ್ದೂರಿಗೂ ಎಂಟ್ರಿ ಕೊಟ್ಟಿದೆ. ಪಾಂಡವಪುರದ ವ್ಯಕ್ತಿ ಮದ್ದೂರಿನಲ್ಲಿ ವಾಸಿಸುತ್ತಿದ್ದು, ಈತನಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಪಟ್ಟಣದ 4 ನೇ ವಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ಪಾಸಿಟಿವ್ ಬಂದಿರುವ ವ್ಯಕ್ತಿ ಟೊಯೋಟಾ ಕಾರ್ಖಾನೆಯ ನೌಕರನಾಗಿದ್ದಾನೆ. ಇನ್ನು 3 ತಿಂಗಳಿನಿಂದ ಪಾಂಡವಪುರದಲ್ಲಿ ವಾಸವಿದ್ದ ವ್ಯಕ್ತಿ ನಿನ್ನೆ...

ಮೈಷುಗರ್ ವಿಚಾರಕ್ಕೆ ರಾಜವಂಶಸ್ಥ ಯದುವೀರ್ ಎಂಟ್ರಿ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್‌  ಎಂಟ್ರಿಯಾಗಿದ್ದಾರೆ. ಫೇಸ್‌ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img