Thursday, July 23, 2026

Mandya

2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

10 ರೂಪಾಯಿ ನೋಟುಗಳು ಕಂಡು ಜನ ಗಾಬರಿ

ಕರ್ನಾಟಕ ಟಿವಿ ಮಂಡ್ಯ :  ಕೊರೋನಾ ಭೀತಿಯಿಂದ ಭಯಕ್ಕೆ  ಒಳಗಾಗಿರುವ ಸಂದರ್ಭದಲ್ಲಿ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಬೂದನೂರು ಮೀನುಮರಿ ಉತ್ಪಾದನಾ ಕೇಂದ್ರದ ಬಳಿ ಹತ್ತು ರೂಪಾಯಿ‌ ಮುಖ ಬೆಲೆಯ ಹತ್ತಾರು ನೋಟುಗಳನ್ನು‌ ಅಪರಿಚಿತರು ವಾಹನದಿಂದ ಎಸೆದು ಹೋಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.. ಪ್ರವೀಣ್ ಕುಮಾರ್ ಜಿಟಿ, ಕರ್ನಾಟಕ ಟಿವಿ, ಮಂಡ್ಯ https://www.youtube.com/watch?v=hLrbzvb3Wx8

ಲಾಕ್ ಡೌನ್ ಸಮಸ್ಯೆ ತಪ್ಪಿಸಲು ಮಂಡ್ಯದಲ್ಲಿ ಮಾಸ್ಟರ್ ಪ್ಲಾನ್

ಕರ್ನಾಟಕ ಟಿವಿ ಮಂಡ್ಯ : ಕೊರೋನಾ ವೈರಸ್  ಹರಡುವಿಕೆಯನ್ನು ನಿಯಂತ್ರಿಸಲು ಮಂಡ್ಯ ಯುವಕನ ವಿನೂತನ ಪ್ರಯತ್ನ ಮಾಡಿದ್ದಾನೆ.  ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಹಕಾರದೊಂದಿಗೆ ಕಾವೇರಿ ಹೋಂ ನೀಡ್ಸ್ ರವರಿಂದ  ಮನೆ ಬಾಗಿಲಿಗೆ ದಿನಬಳಕೆ ವಸ್ತುಗಳ ಸೇವೆ ಪ್ರಾರಮಭವಾಗಿದೆ. ಇದಲ್ಲದೆ  ರೈತರ ಬೆಳೆಗಳನ್ನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸಲು ಸಹಾಯವಾಣಿ ಸಹ ಶುರು ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೋನಾ...

ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವೈರಸ್ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ವೈದ್ಯರು, ಪೊಲೀಸರು, ಅಧಿಕಾರಿಗಳು ಇದೆಲ್ಲದರ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.. ಈ ನಡುವೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆ ಹಗಲು ರಾತ್ರಿ ದುಡಿಯುತ್ತಿರುವವರಲ್ಲಿ ಪತ್ರಕರ್ತರು ಇದ್ದಾರೆ. ಈ ಹಿನ್ನೆಲೆ ಇಂದು ಅನನ್ಯ ಫೌಂಡೇಷನ್ ವತಿಯಿಂದ  ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.. ಮಂಡ್ಯ ಪತ್ರಕರ್ತರ ಭವನನದಲ್ಲಿ...

ಸಂಸದೆ ಸುಮಲತಾರಿಂದ ಅಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ  ಗುಡಿಸಲು ಹಾಕಿಕೊಂಡಿರುವ. ಸ್ಲಂ   ಕುಟುಂಬದವರಿಗೆ  ಅಗತ್ಯ...

ಕೊರೊನಾ ಸೋಂಕು ನಿವಾರಣ ಸಿಂಪಡಣೆ ಟನಲ್

ಕರ್ನಾಟಕ ಟಿವಿ ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ  ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...

ಆಸ್ತಿ ತೆರಿಗೆ ಪಾವತಿ ಮೇ31ರ ವರೆಗೆ ವಿಸ್ತರಣೆ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ .. ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್,  ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ ನಿರ್ದೇಶನದಂತೆ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img