Tuesday, October 14, 2025

Mandya

Mandya News: ಪತ್ನಿ ಮತ್ತು ಪುತ್ರನಿಗೆ ಗುಂಡಿಕ್ಕಿ, ಆತ್ಮಹ*ತ್ಯೆಗೆ ಶರಣಾದ ಉದ್ಯಮಿ ಹರ್ಷವರ್ಧನ್

Mandya News: ನಾವು ಅದೆಷ್’’ೇ ಜಾಣರಿದ್ದರೂ, ನೆಮ್ಮದಿಯಿಂದ ಇದ್ದರೂ, ಆರೋಗ್ಯವಾಗಿ ಇದ್ದರೂ, ಆಸ್ಪತ್ರೆ ಕ’’್’’ುವಷ್’’ು ಶ್ರೀಮಂತರೇ ಇದ್ದರೂ, ಹೋಗುವ ಕಾಲ ಬಂದಾಗ, ಯಮನ ಕರೆಗೆ ಓಗೋdg ಹೋಗಲೇಬೇಕು. ಇಂಥದ್ದೇ ~~ಂದು ಘ’’ನೆ ನಡೆದಿದೆ. ಮಂಡ್ಯದ ಶ್ರೀಮಂತ ಉದ್ಯಮಿ ತಮ್‌ಮ ಪತ್ನಿ ಮತ್ತು ಮಗುವಿಗೆ ಗುಂಡಿಕ್ಕಿ ಕ``ಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ...

ಚುಂಚಾದ್ರಿ ಉತ್ಸವ 2025: ಮಹಿಳೆಯ ಕ್ರೀಡೆ ಮತ್ತು ಸಾಂಸ್ಕೃತಿಕ ಆಸಕ್ತಿಗಳಿಗೆ ವಿಶೇಷ ವೇದಿಕೆ

Mandya News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಆಶೀರ್ವಾದದೊಂದಿಗೆ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ, ಮಾತೃ ಮಿಲನ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಇದೇ ಏಪ್ರಿಲ್‌ 25 ಮತ್ತು 26 ರಂದು ʼಚುಂಚಾದ್ರಿ ಉತ್ಸವ 2025ʼ ಅನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿಯೇ ವಿಶೇಷ...

Mandya News: ಮಂಡ್ಯದ ಮೈ ಶುಗರ್ ಎಂ.ಡಿಯಾಗಿ ಆಯ್ಕೆಯಾದ ಮಂಗಲ್ ದಾಸ್

Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್...

Mandya News: ಭ್ರೂಣಹತ್ಯೆ ಸುಳಿವು ಕೊಟ್ಟ ಪತ್ರಕರ್ತನಿಗೆ ಲಕ್ಷ ರೂ. ಬಹುಮಾನ

Mandya News: ಮಂಡ್ಯ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಡೆಯುತ್ತಿದ್ದ ಬಗ್ಗೆ ಮಂಡ್ಯ ಜಿಲ್ಲೆಗೆ ಅಂಟಿದ್ದ ಕಳಂಕ ಅಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಆರೋಗ್ಯ ಇಲಾಖೆಯು ನಾಗರೀಕರು ಜಾಗೃತರಾದಲ್ಲಿ ಈ ಅಪವಾದದ ಮಸಿಯನ್ನು ತೊಳೆಯಲು ಸಾಧ್ಯ ಎಂಬ ನಿಟ್ಟಿನಲ್ಲಿ ರಹಸ್ಯ ಕೃತ್ಯ ಬಯಲಿಗೆಳೆಯುವವರಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಕಳೆದ ವರ್ಷ ಪಾಂಡವಪುರದ ಆರೋಗ್ಯ ಇಲಾಖೆ...

ಪ್ರೀತಿಸಿ ವಿವಾಹವಾದ ಮೂರನೇ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ. ಕೆಲವರು ಪ್ರೀತಿ ಮಾಡಿ,...

ಟಾಟಾ ನಿಕ್ಸಾನ್‌ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಮೃತಪಟ್ಟ ಕಾರು ಚಾಲಕ

Mandya News: ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ...

ಮಂಡ್ಯದಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇ*: ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಂಸದೆ ಸುಮಲತಾ

Political News: ಮಂಡ್ಯದಲ್ಲಿ ಬಾಲಕಿಯ ಮೇಲೆ ಗ್ಯಾಂಗ್‌ ರೇಪ್ ಆಗಿದ್ದು, ಶಾಲೆಯ ಆವರಣದಲ್ಲೇ ಬಾಲಕಿಯನ್ನು ಮೂವರು ದುರುಳರು ರೇಪ್ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೇಸರ, ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನುಷ ಕೃತ್ಯ ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆಯಾಗಿದೆ. ಹೆಣ್ಣು ಲಿಂಗ ಭ್ರೂಣ...

ಅಮೆರಿಕ ಅಲ್ಬಮ್‌ನ ಔಬರ್ನ್ ಯುನಿವರ್ಸಿಟಿ ಸಿಬ್ಬಂದಿಗಳನ್ನು ಭೇಟಿಯಾದ ಸಚಿವ ಚೆಲುವರಾಯಸ್ವಾಮಿ

Political News: ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಇಂದು ವಿಕಾಸಸೌಧ ಕಚೇರಿಯಲ್ಲಿ ಅಮೆರಿಕ ದೇಶದ ಅಲ್ಬಮ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಡಾ. ಜಾನಕಿ ಅಲವಲಪಟ್ಟಿ, ಡೀನ್ ಅರಣ್ಯ ಮಹಾವಿದ್ಯಾಲಯ ವನ್ಯಜೀವಿ, ಡಾ. ಜಾರ್ಜ್ ಫ್ಲವರ್ಸ್, ಡಿನ್ ಮ್ಯಾಕನಿಕಲ್ ಇಂಜಿನಿಯರಿಂಗ್, ಡಾ. ಸೀಮಾ ಸ್ಟೀವಾರ್ಟ್ ಡೈರೆಕ್ಟರ್ ವೃತ್ತಿ ಪರ ಅಭಿವೃದ್ಧಿ, ಜಸ್ಟಿನ್ ಮಿಲ್ಲರ್, ಡಾ. ವೃಷಾಕ್...

MANDYA: ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎಸ್.ಎಂ.ಕೆ ಸ್ಮರಣಾರ್ಥ ಬೃಹತ್ ಕಾರ್ಯಕ್ರಮ

ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...

Political news: ಮನ್‌ಮುಲ್‌ ಚುನಾವಣೆ: ಮಹೇಶ್ ಮೈತ್ರಿ ಪಕ್ಷದ ಅಭ್ಯರ್ಥಿ

Mandya News: ಮದ್ದೂರು: 'ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ (ಮನ್‌ಮುಲ್‌) ಫೆ. 2ರಂದು ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (ಎನ್‌ಡಿಎ) ಪಕ್ಷಗಳ ಅಭ್ಯರ್ಥಿಯಾಗಿ ಎನ್.ಮಹೇಶ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ' ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು. ಪಟ್ಟಣದ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ನಿವಾಸದಲ್ಲಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img