Saturday, July 5, 2025

Mandya

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ: ಸಕ್ಕರೆ ನಾಡಿಂದ ಕುಮಾರಸ್ವಾಮಿ ಸ್ಪರ್ಧೆ

Political News: ಎಲೆಕ್ಷನ್ ಅಂದಾಕ್ಷಣ ಕುತೂಹಲ ಹುಟ್ಟಿಸುವ ಕ್ಷೇತ್ರ ಅಂದ್ರೆ ಮಂಡ್ಯ. ಮಂಡ್ಯ ಕ್ಷೇತ್ರಕ್ಕೆ ಯಾವ ಪಕ್ಷಕ್ಕೆ ಯಾವ ಅಭ್ಯರ್ಥಿ ನಿಲ್ಲುತ್ತಾರೆಂದು ಹಲವರಲ್ಲಿ ಕುತೂಹಲ ಮನೆ ಮಾಡಿರುತ್ತದೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಸುಮಲತಾ ಮತ್ತು ಕುಮಾರಸ್ವಾಮಿ ಇಬ್ಬರೂ ಕೂಡ ಚುನಾವಣೆ ನಿಲ್ಲಲು ಸಜ್ಜಾಗಿದ್ದಾರೆ. ಆದರೆ ಮಂಡ್ಯ...

ಮಂಡ್ಯ ಬಿಟ್ಟು ಬೇರೆಲ್ಲೂ ಸ್ಪರ್ಧಿಸುವುದಿಲ್ಲವೆಂದ ಸಂಸದೆ ಸುಮಲತಾ ಅಂಬರೀಶ್

Political News: ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಟ್ಟುಕೊಟ್ಟಿದ್ದು, ಸುಮಲತಾ ಅಂಬರೀಷ್ ಚುನಾವಣೆಗೆ ನಿಲ್ಲುತ್ತಾರೋ ಇಲ್ಲವೋ, ನಿಂತರೆ ಯಾವ ಕ್ಷೇತ್ರದಿಂದ ನಿಲ್ಲುತ್ತಾರೆ ಅನ್ನೋ ಪ್ರಶ್ನೆ ಕಾಡುತ್ತಿತ್ತು. ದೆಹಲಿಗೆ ಹೋಗಿ ಬಂದಿರುವ ಸುಮಲತಾ ಅಂಬರೀಷ್, ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೆಂದಿದ್ದಾರೆ. ದೆಹಲಿಗೆ ಹೋಗಿ, ಒಂದಿಷ್ಟು ಚರ್ಚೆ...

ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಟ್ಟುಕೊಡದೇ, ಚುನಾವಣೆಗೆ ನಿಲ್ಲಲೇಬೇಕು: ಸುಮಲತಾಗೆ ಬೆಂಬಲಿಗನ ಮನವಿ

Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ. ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...

ಕಾಂಗ್ರೆಸ್‌ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ: ಡಾ.ಹೆಚ್.ಎನ್.ರವೀಂದ್ರ

Mandya News: ಮಂಡ್ಯ: ಕಾಂಗ್ರೇಸ್ ನಲ್ಲಿ ಟಿಕೆಟ್ ಪಡೆಯಲು ದುಡ್ಡೆ ಮಾನದಂಡ. ಕಾಸು ಇದ್ದವರನ್ನ ಪಕ್ಷಕ್ಕೆ ಕೆರದುಕೊಂಡು ಬರ್ತಾರೆ ಎಂದು ರವೀಂದ್ರ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ,  MLA ಎಲೆಕ್ಷನ್ ವೇಳೆ ಚಲುವರಾಯಸ್ವಾಮಿ ನನ್ನ ವಿರುದ್ದ ಒಬ್ಬರನ್ನ ಎತ್ತಿ ಕಟ್ಟಿದ್ರು ಎಂದು ಸಚಿವ ಚಲುವರಾಯಸ್ವಾಮಿ ವಿರುದ್ದ...

KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ..

Mandya News: ಮಂಡ್ಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು, KPCC ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಅಭ್ಯರ್ಥಿ ಹೆಸರು ಘೋಷಣೆಗೆ ಬೇಸರ ಮಾಡಿಕೊಂಡಿದ್ದ ರವೀಂದ್ರ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಬೇರನಿಗೆ ಮನ್ನಣೆ ನೀಡಿದ್ದಾರೆಂದು ಆರೋಪಿಸಿದ್ದಾರೆ. ಹೀಗಾಗಿ ರವೀಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ...

ಭ್ರೂಣ ಲಿಂಗ ಪತ್ತೆ, ಹತ್ಯೆ ಕೇಸ್.. ಆರೋಪಿ ಡಾ. ಸತೀಶ್ ಆತ್ಮಹತ್ಯೆ

Mandya News: ಮಂಡ್ಯ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿದ್ದ ವೈದ್ಯರೊಬ್ಬರು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆಯು ಕುಶಾಲನಗರದ ಆನೆಕಾಡು ಬಳಿ ನಡೆದಿದೆ. ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಆಯುರ್ವೇದ ವೈದ್ಯ. ಇವರು ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪಿರಿಯಾಪಟ್ಟಣದ ಕೊಣನೂರಿನಲ್ಲಿ ಕೆಲಸ ಮಾಡುತ್ತಿದ್ದರು....

HDK ಬಳಿ ಇರೋದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್, ಎಲ್ಲಾ ಅಳಿಸಿ ಹೋಗಿದೆ: ಸಚಿವ ಚೆಲುವರಾಯಸ್ವಾಮಿ!

Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್‌ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ

Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ. ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್‌ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img