Wednesday, July 22, 2026

Mandya

ಜಮೀನು ಮಾಲೀಕತ್ವಕ್ಕಾಗಿ ಮಾಜಿ ಶಾಸಕರ ಕುಟುಂಬ ಸದಸ್ಯರಿಂದ ವಕೀಲನ ಹಲ್ಲೆ, ಕೊಲೆ ಯತ್ನ ಆರೋಪ

Mandya News: ಮಾಜಿ ಶಾಸಕ ಹಾಗು ಕುಟುಂಬ ಸದಸ್ಯರಿಂದ ವಕೀಲ ನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗು ಪುತ್ರ ಶ್ರೀಕಾಂತ್ ಸೇರಿ ಅವರ ಕುಟುಂಬ ಸದಸ್ಯರಿಂದ ದೌರ್ಜನ್ಯ ನಡೆದಿದ್ದು, ಜಮೀನು ಮಾಲೀಕತ್ವ ವಿಚಾರಕ್ಕೆ ಪಟ್ಟಣದ ವಕೀಲ ಶ್ರೀನಿವಾಸ್ ಮೇಲೆ...

Mandya News: ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ ಮನೆ ಮೇಲೆ ದಾಳಿ, ಕಾಂಪೌಂಡ್ ಧ್ವಂಸ

Mandya News: ಮಂಡ್ಯ: ಮಂಡ್ಯದಲ್ಲಿ ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ 15ಕ್ಕೂ ಹೆಚ್ಚು ಜನ ಮನೆ ಮೇಲೆ ದಾಳಿ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾ. ಕೃಷ್ಣಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕೃಷ್ಣಾಪುರ ನಿವಾಸಿ ಚಂದ್ರಶೇಖರ ಹಲ್ಲೆಗೊಳಗಾದ ಬಡಕುಟುಂಬವಾಗಿದೆ. ಚೌಡೇನಹಳ್ಳಿ ನಿವಾಸಿ ಶಂಕರ್ ಸೇರಿ 15ಕ್ಕೂ ಹೆಚ್ಚು...

Mandya News: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ...

Mandya News: ಮನ್‌ರೇಗಾ ಯೋಜನೆ ರದ್ದುಗೊಳಿಸುವ ಮಸೂದೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...

Mandya: ವಿಕಲಚೇತನ ಯುವತಿ ಮೇಲೆ ಅ*ಚಾರ: ಮದುವೆಯಾಗುವುದಾಗಿ ನಂಬಿಸಿ ಮೋಸ..!

Mandya News: ಮಂಡ್ಯ: ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ...

ಯುವ ರೈತರಿಗೆ ವಧು ಸಿಗುತ್ತಿಲ್ಲ! ₹5 ಲಕ್ಷ ಪ್ರೋತ್ಸಾಹ ಧನ ಬೇಡಿಕೆ

ಮಂಡ್ಯ: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ ₹5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ರೈತ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಯುವ ರೈತರು ಮತ್ತು ಬಿಜೆಪಿ ಕಾರ್ಯಕರ್ತರು, ವರನ ವೇಷದಲ್ಲಿ ಹಣೆಗೆ ಬಾಸಿಂಗ ಹಾಗೂ ತಲೆಗೆ ಮೈಸೂರು ಪೇಟ ಧರಿಸಿ ಅಣುಕು...

ಪ್ರತ್ಯೇಕ ಪ್ರಕರಣ: ಕುಡಿದ ಅಮಲಿನಲ್ಲಿ ಗೆಳೆಯನ ಹ*: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹ*ಗೆ ಶರಣು

Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು‌ ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ. ಬಿಹಾರ‌ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...

ಮನೆಯಲ್ಲಿ ತುಂಟ ಮಕ್ಕಳೂ ಇರ್ತಾರೆ, ಒಳ್ಳೆ ಮಕ್ಕಳು ಇರ್ತಾರೆ, ನಾನು ಒಳ್ಳೆ ಮಗ: ಯತೀಂದ್ರ ಮಾತಿಗೆ ರವಿ ಹಾಸ್ಯ

Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...

Mandya: ಅವಕಾಶ ಸಿಗದೇ ಕೂಲಿ ಕೆಲಸ ಮಾಡುತ್ತಿದ್ದಾನೆ ಈ ಪ್ರಸಿದ್ಧ ಸಿನಿಮಾದ ನಟ

Mandya News: ಮಂಡ್ಯ: ಕೆಲ ವರ್ಷಗಳ ಹಿಂದೆ ತಿಥಿ ಎನ್ನುವ ಸಿನಿಮಾ ಬಂದಿತ್ತು. ಅದಕ್ಕೆ ರಾಷ್ಟ್ರಪ್ರಶಸ್ತಿ ಬಂದ ಬಳಿಕವಂತೂ, ಅದು ಸಖತ್ ಫೇಮಸ್ ಆಗಿತ್ತು. ಇದಕ್ಕೆ ಕಾರಣ, ಪ್ರತಿದಿನದ ಜನಜೀವನ ಹೇಗಿರುತ್ತದೆ. ಹಳ್ಳಿ ಕಡೆ ಸಾವಾದಾಗ ಅಲ್ಲಿನ ಚಿತ್ರಣ ಹೇಗಿರುತ್ತದೆ ಅಂತಾ ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಕಾರಣಕ್ಕೆ ಜನ ಇದನ್ನು ನೆಚ್ಚಿಕ``ಂಡಿದ್ದರು. ಆ ಸಿನಿಮಾದಲ್ಲಿ...

ವಸತಿ ನಿಲಯಗಳ ಪರಿಶೀಲನೆ : ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧ

ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು. ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img