Wednesday, May 6, 2026

Mandya

Mandya News: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ಹೆಸರುವಾಸಿ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Mandya: ಶ್ರೀರಂಗಪಟ್ಟಣ: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ರಾಜ್ಯದಲ್ಲಿ ಹೆಸರುಗಳಿಸಿದ್ದು, ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ವಿಶೇಷವಾಗಿ ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ...

Mandya News: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಪ್ರತಿಭಟನೆ

Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...

Mandya: ಕೃಷಿ ಮೇಳದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ: ಹರಿಣಿ ಕುಮಾರ್

Mandya News: ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಹೇಳಿದರು. ಇಂದು ವಿ ಸಿ ಫಾರಂ ಕೃಷಿ ವಿಜ್ಞಾನಿಗಳ...

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...

DK ಆಗಮನಕ್ಕೂ ಮುನ್ನವೇ ಅಪಚಾರ? ದೇಗುಲದಲ್ಲಿ ದಿಢೀರ್ ಹೆಜ್ಜೇನು ದಾಳಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...

Mandya: ನಾನು ಸಾಮಾನ್ಯ ವ್ಯಕ್ತಿ, ಆದರೆ ನನ್ನ ಕೆಲಸ ಸಾಮಾನ್ಯ ಅಲ್ಲ: ಎನ್.ಚಲುವರಾಯಸ್ವಾಮಿ

Mandya News: ನಾನೊಬ್ಬ ಸಾಮಾನ್ಯ ವ್ಯಕ್ತಿಯೆ ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಮಂಡ್ದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ 4 ಕೃಷಿ ವಿಶ್ವವಿದ್ಯಾಲಯಗಳು...

ಆಸ್ಪತ್ರೆ ‘ಡಿ ಗ್ರೇಡ್’ ವಿವಾದ ಗ್ರಾಮಸ್ಥರ ರಸ್ತೆ ತಡೆ ಪ್ರತಿಭಟನೆ!

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...

Mandya: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ವಿರೋಧಿಸಿ ಪ್ರತಿಭಟನೆ

Mandya News: ಮಂಡ್ಯ: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ಹಿನ್ನಲೆ, ಮಾಜಿ ಸಿ.ಎಂ.ಬಿಎಸ್ವೈ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸುತ್ತಮುತ್ತಲಿನ 60 ಹಳ್ಳಿ ಜನರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಬೂಕನ ಕೆರೆ ಗ್ರಾಮದಲ್ಲಿ, ಗ್ರಾಮದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್‌ಗೆ ಇಳಿಕೆ ಮಾಡಿದ್ದಕ್ಕೆ...

ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ : ಮೃತನ ಕುಟುಂಬಕ್ಕೆ ನಿಖಿಲ್ ಸಾಂತ್ವನ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಮಹದೇವು ಕುಮಾರಸ್ವಾಮಿ ಅವರ...

ಅಪ್ಪನನ್ನ ಟೀಕಿಸಿದವರಿಗೆ ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img