Wednesday, May 6, 2026

Mandya

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಐಷಾರಾಮಿ ಜೀವನಕ್ಕಾಗಿ ದರೋಡೆ! ಎಂಜಿನಿಯರ್ ಸ್ಟುಡೆಂಟ್ಸ್ ಕ್ರೈಮ್ ಸ್ಟೋರಿ

ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...

ಮಂಡ್ಯದಲ್ಲಿ ಬೃಹತ್ ಹೋರಾಟ – ಡಿಸೆಂಬರ್‌ವರೆಗೆ ಜನಾಂದೋಲನ!

ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...

Mandya: ಡಿ.21 ರಂದು ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ

Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ) ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ 5 ನೇ ಹಂತದಲ್ಲಿ ಕಾವೇರಿ ನೀರು ಕೊಂಡೊಯ್ಯುವುದು ವಿರೋಧಿಸಿ, 9..5 ಸಕ್ಕರೆ ಇಳುವರಿಯ ಟನ್ ಕಬ್ಬಿಗೆ 5500 ಬೆಲೆ...

Mandya News: ಜೋಡಿ ಸೀಮಂತ ಮಾಡಿದ ಹಳ್ಳಿಕಾರ್ ತಳಿಯ ಜೋಡಿ ಹಸುಗಳಿಂದ ಗಂಡು ಕರುಗಳಿಗೆ ಜನ್ಮ

Mandya News: ಮಂಡ್ಯ: ಕೆಲವರು ಪ್ರಾಣಿಗಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಮನೆ ಮಕ್ಕಳ ಹಾಗೆ ನೋಡಿಕ``ಳ್ಳುತ್ತಾರೆ. ಹೆಚ್ಚಾಗಿ ನಾಯಿ, ಬೆಕ್ಕುಗಳಿಗೆ ಈ ಪ್ರೀತಿ ಸಿಗುತ್ತದೆ. ಆದರೆ ಮಂಡ್ಯದಲ್ಲಿ ಹಸುವಿಗೆ ಈ ಪ್ರೀತಿ ಸಿಕ್ಕಿತ್ತು. ಯುವ ರೈತ ಹೇಮಂತ್ ಆ ಹಸುಗಳಿಗೆ ಸೀಮಂತ ಕೂಡ ಮಾಡಿಸಿದ್ದರು. ಮಂಡ್ಯದಲ್ಲಿ ಸೀಮಂತ ಮಾಡಿಸಿಕ``ಂಡಿದ್ದ 2 ಹಳ್ಳಿಕಾರ್ ಹಸುಗಳು 2 ಗಂಡು ಕರುಗಳಿಗೆ...

ಯುವ ಶಕ್ತಿ ದೇಶದ ಭವಿಷ್ಯ – ಮಂಡ್ಯದಲ್ಲಿ ಸಿಇಒ ಸಂದೇಶ!

ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು...

Mandya News: ದೇಶದ ಯುವ ಜನತೆ ದೇಶದ ಶಕ್ತಿ : ಕೆ. ಆರ್ ನಂದಿನಿ

Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img