Sunday, July 6, 2025

Mandya

‘ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ’

ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು...

ನರೇಂದ್ರ ಸ್ವಾಮಿ ಪರ ಪ್ರಚಾರಕ್ಕೆ ಮಳವಳ್ಳಿಗೆ ಬಂದ ಮಲ್ಲಿಕಾರ್ಜುನ ಖರ್ಗೆ..

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ. ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್...

ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರ ಬೆಂಬಲ..

ಮಂಡ್ಯ: ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿ.ಎಸ್.ಪುಟ್ಟರಾಜುಗೆ ಕುರುಬ ಸಮುದಾಯದವರು ಬೆಂಬಲ ಕೊಟ್ಟಿದ್ದಾರೆ. ಮಂಡ್ಯದ ಪಾಂಡವಪುರ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ, ಮೇಲುಕೋಟೆ ಕುರುಬ ಸಮುದಾಯದವರು ಪುಟ್ಟರಾಜುಗೆ ಅಭಿನಂದಿಸಿದ್ದಾರೆ. ಅಲ್ಲದೇ, ವಿಧಾನ ಸಭಾ ಚುನಾವಣೆಯಲ್ಲಿ ಪುಟ್ಟರಾಜು ಗೆಲ್ಲಿಸಲು ಮನವಿ ಮಾಡಿದ್ದಾರೆ. ಶಾಸಕ ಸಿ.ಎಸ್.ಪುಟ್ಟರಾಜು ಕೊರೊನಾ ಸಂಕಷ್ಟದಲ್ಲಿ ಜನರ ಪರ ಕೆಲಸ ಮಾಡಿದ್ದರು. ಹೀಗಾಗಿ...

‘ನಿಮ್ಮ ಮನೆ ಮಗ ನಾನು. ಮಂಡ್ಯದ ಸಮಗ್ರ ಅಭಿವೃದ್ಧಿಗೆ ನನಗೆ ಅವಕಾಶ ಕೊಡಿ’

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಅಬ್ಬರದ ಪ್ರಚಾರ ನಡೆಸಿದ್ದು, ಪಂಚಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಚಲುವರಾಯಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ದು, ಇದರ ಜೊತೆಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿ ಕುಮಾರ್ ಕೂಡ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ...

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ. ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...

ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು...

‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....

ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ.

ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ. ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...

‘ಈ ಚುನಾವಣೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಗೌರವ ಉಳಿಸುವ ಚುನಾವಣೆ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img