Wednesday, March 4, 2026

mandyadistrict

ದಲಿತ ಸಮುದಾಯದಿಂದಲೇ ದಲಿತರ ಮೇಲೆ ದೌರ್ಜನ್ಯ – 7 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಇದೆಂತ ದುರ್ವಿಧಿ... ದಲಿತ ಸಮುದಾಯದಿಂದಲೇ ದಲಿತರ ಮೇಲೆ ದೌರ್ಜನ್ಯ ಎಸಗಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯದೊಳಗೇ ಸಮಾಜದ ಯಜಮಾನರು ಎಂದು ಗುರುತಿಸಿಕೊಂಡವರು 7 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಕೇವಲ ಕೂಲಿ ಸಂಬಳ ಅಥವಾ ವರಿಯ ಬಗ್ಗೆ ಪ್ರಶ್ನೆ ಎತ್ತಿದ...

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...

Empty lake: ರೈತರ ಬೆಳೆ ಜೊತೆ ನೀರಾವರಿ ಅಧಿಕಾರಿಗಳ ಚೆಲ್ಲಾಟ

ಮಂಡ್ಯ: ಕೆ.ಆರ್ ಪೇಟೆಯ ದೇವಿರಮ್ಮಣ್ಣಿ ಕೆರೆ ನೀರಿಲ್ಲದೆ ಒಣಗಿ ಖಾಲಿಯಾಗುತ್ತಿದೆ. ಹೇಮಾವತಿ ನದಿ ಮೂಲಕ ನೀರು ಹರಿಸಿ ಕೆರೆ ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗ್ತಿಲ್ಲ. ಕೆ.ಆರ್ ಪೇಟೆ ತಾಲೂಕಿನಲ್ಲಿ ಅತ್ಯಂತ ದೊಡ್ಡ ಕೆರೆ ಎಂದೇ ದೇವಿರಮ್ಮಣ್ಣಿಕೆರೆ ಖ್ಯಾತಿ ಪಡೆದಿದೆ. ಹೇಮಾವತಿ ಎಡದಂಡೆ ನಾಲೆಯ ಮೂಲಕ ನೀರು ಹರಿಸಿ, ಕೆರೆ ತುಂಬಿಸಲು ವಿಫಲರಾಗಿರುವ ನೀರಾವರಿ ಇಲಾಖೆಯ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img