Saturday, May 17, 2025

manesh tenginakayi

Police station;ಈ ಹಿಂದೆ ಪೊಲೀಸ್ ವಾಹನಗಳಿಗೆ ಕಲ್ಲು ಹೊಡೆದಿದ್ರು ಈಗ ಬೆಂಕಿ ಹಚ್ಚುತ್ತಾರೆ ;ಟೆಂಗಿನಕಾಯಿ..!

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ, ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯುವಂತೆ ವಿಚಾರವಾಗಿ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಮಅದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದುಷ್ಕ್ರತ್ಯ ಮಾಡೋರು ಹೊರಗಡೆ ಬಂದ್ರೆ ಬೆಂಕಿ ಹಚ್ಚುತ್ತಾರೆ. ಆ ದಿನದ ಗಲಭೆಯಲ್ಲಿ ಪೊಲೀಸ್ ವಾಹನದ ಮೇಲೆ ಕಲ್ಲು ಹೊಡದಿದ್ರು ಈ ಬಾರಿ ಕಲ್ಲು...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img