Sunday, September 6, 2026

Mangala angadi

ಕಮಲದ ವಿರುದ್ಧ ಸಿಡಿದೆದ್ದ ಮಹಿಳಾ ಮಣಿಗಳು…!

www.karnatakatv.net :ಬೆಳಗಾವಿ : ಬೆಳಗಾವಿ ಪಾಲಿಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತ ಬಿಜೆಪಿಯ ಮಹಿಳಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರು ಕೆಂಡಾಮಂಡಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದೆ ಮಂಗಳಾ ಅಂಗಡಿ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ರು. ಸಂಸದೆ ಮಂಗಳಾ ಅಂಗಡಿ ನಿವಾಸಕ್ಕೆ ತೆರಳಿದ 10ಕ್ಕೂ ಹೆಚ್ಚು  ಟಿಕೆಟ್ ವಂಚಿತ ಕಾರ್ಯಕರ್ತೆಯರು, ನಾವು ತಳ ಮಟ್ಟದಿಂದ ಪಕ್ಷಕ್ಕೆ ನಿಷ್ಠೆಯಿಂದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img