ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...