ಸಾಮಾನ್ಯವಾಗಿ ಗಟ್ಟಿಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುವುದು ರಂಗಭೂಮಿಯಿಂದಲೇ. ಈಗ ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ, ಮಿಂಚುತ್ತಿರುವ ಮಂಗಳಗೌರಿ ಮದುವೆ ಖ್ಯಾತಿಯ ಬಳ್ಳಿ ಊರೂಫ್ ಕೃತಿ ಬೆಟ್ಟದ್, ಮೂಲತಃ ರಂಗಭೂಮಿಯಲ್ಲಿ ಹದಗೊಂಡ ಪ್ರತಿಭೆ. ಬಿಬಿಎಂ ಓದಿ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಕೃತಿಗೆ ನಟನೆ ಮೇಲಿನ ಸೆಳೆತ ಹೆಚ್ಚಾಗಿತ್ತು. ಹೀಗಾಗಿ ಉದ್ಯೋಗಕ್ಕೆ ಬಾಯ್ ಬಾಯ್ ಹೇಳಿ ಚಿತ್ರರಂಗದತ್ತ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...