Tuesday, April 15, 2025

mangalarathi

Special Pooja: ಲೋಕ ಕಲ್ಯಾಣಕ್ಕಾಗಿ ಗಣೇಶನ ಮುಂದೆ ಹೋಮ: ವಿಶೇಷ ಪೂಜೆ ಸಲ್ಲಿಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರೆದಿದ್ದು ಲೋಕ ಕಲ್ಯಾಣಕ್ಕಾಗಿ  ಹೋಮ ಹವನ ನೆರವೇರಿಸಲಾಗುತ್ತಿದೆ. ಹೌದು..ಗಣೇಶ ಮೂರ್ತಿಯ ಎದುರಿಗೆ ಹೋಮ ಹವನವನ್ನು ರಾಣಿ ಚೆನ್ನಮ್ಮ ಮೈದಾನದಲ್ಲಿ ಗಜಾನನ ಮಹಾಮಂಡಲದ ಅಧ್ಯಕ್ಷ ಸಂಜೀವ್ ಬಡಸ್ಕರ್ ದಂಪತಿಗಳು ಭಾಗಿಯಾಗುವ ಮೂಲಕ ಹೋಮ ಹವನ ನೆರವೇರಿಸಿದರು. ಇನ್ನೂ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದು, ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img