Sunday, March 22, 2026

mangalarathi

Special Pooja: ಲೋಕ ಕಲ್ಯಾಣಕ್ಕಾಗಿ ಗಣೇಶನ ಮುಂದೆ ಹೋಮ: ವಿಶೇಷ ಪೂಜೆ ಸಲ್ಲಿಕೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರೆದಿದ್ದು ಲೋಕ ಕಲ್ಯಾಣಕ್ಕಾಗಿ  ಹೋಮ ಹವನ ನೆರವೇರಿಸಲಾಗುತ್ತಿದೆ. ಹೌದು..ಗಣೇಶ ಮೂರ್ತಿಯ ಎದುರಿಗೆ ಹೋಮ ಹವನವನ್ನು ರಾಣಿ ಚೆನ್ನಮ್ಮ ಮೈದಾನದಲ್ಲಿ ಗಜಾನನ ಮಹಾಮಂಡಲದ ಅಧ್ಯಕ್ಷ ಸಂಜೀವ್ ಬಡಸ್ಕರ್ ದಂಪತಿಗಳು ಭಾಗಿಯಾಗುವ ಮೂಲಕ ಹೋಮ ಹವನ ನೆರವೇರಿಸಿದರು. ಇನ್ನೂ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದು, ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ...
- Advertisement -spot_img

Latest News

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...
- Advertisement -spot_img