Thursday, September 17, 2026

Mangalore

ಅನಾಮಿಕನ ಸೂಟ್‌ಕೇಸ್‌ನಲ್ಲಿ ನೂರಾರು KG ಚಿನ್ನ

ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ನೂರಾರು ಕೆ.ಜಿ. ಚಿನ್ನಾಭರಣ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಲ್ಲಿ ಬಸ್‌ ಚಾಲಕನ ಕೈಗೆ ಅನಾಮಿಕ ವ್ಯಕ್ತಿಯೊಬ್ಬ ಸೂಟ್‌ಕೇಸ್ ನೀಡಿದ್ದಾನೆ. ಮಂಗಳೂರು ಬಸ್ ನಿಲ್ದಾಣದಲ್ಲಿ ಸೂಟ್‌ಕೇಸ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದ. ಬಸ್ ಸಂಖ್ಯೆಯನ್ನು ಅವರಿಗೆ ಹೇಳುತ್ತೇನೆ. ನಮ್ಮವರು ಬಂದು ಪಡೆಯುತ್ತಾರೆ. ಇರ್ಫಾನ್ ಎಂಬುವರಿಗೆ ಸೂಟ್‌ಕೇಸ್ ಕೊಡುವಂತೆ ಹೇಳಿದ್ದ. ಅನುಮಾನ...

ಬಿಗ್‌ಬಾಸ್‌ 4ನೇ ಸ್ಪರ್ಧಿ ಯಾರು ಗೊತ್ತಾ?

ಕನ್ನಡ ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ, ಮನೆಗೆ ಬರುತ್ತಿರುವ 4ನೇ ಸ್ಪರ್ಧಿಯ ಹೆಸರು ರಿವೀಲ್‌ ಆಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹವಾ ಸೃಷ್ಟಿಸಿರುವ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ. ತುಳು, ಹಿಂದಿ, ಕನ್ನಡ, ಇಂಗ್ಲೀಷ್‌ನಲ್ಲಿ ವ್ಲಾಗ್ಸ್‌ ಮಾಡುವ ಕರಾವಳಿ ಹುಡುಗಿ ರಕ್ಷಿತಾ. ಹಲವು ಬಾರಿ ಕನ್ನಡ ತಪ್ಪಾಗಿ ಮಾತನಾಡಿ ಟ್ರೋಲ್‌ಗೆ ಒಳಗಾಗಿದ್ದಾರೆ. ರಕ್ಷಿತಾ ಶೆಟ್ಟಿ ತಾಯಿ ಮಂಗಳೂರಿನವ್ರು. ರಕ್ಷಿತಾ ಹುಟ್ಟಿದ್ದು...

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...

MSSC: ಐದು ತಲೆಮಾರಿನ ಒಂದೇ ಕುಟುಂಬದವರು ಬ್ಯಾಂಕ್ ನಲ್ಲಿ ಖಾತೆ

ಮಂಗಳೂರು: ಇಂದಿನ ದಿನಮಾನಗಳಲ್ಲಿ  ನಾವು 40 ವರ್ಷ ಬದುಕಿದರೆ ಹೆಚ್ಚು ಅಂತದರಲ್ಲಿ ಇಲ್ಲೋಬ್ಬರು ಅಜ್ಜಿ 103 ರ ಗಡಿ ದಾಟಿದ್ದಾಳೆ . ಇದರಲ್ಲೇನು ವಿಶೇಷ 120 ವರ್ಷ ಆರೋಗ್ಯದಿಂದ ಬಾಳಿದವರಯ ಇದ್ದಾರೆ ಎಂದು ನೀವು ಹೇಳಬಹುದು ಆದರೆ ಇಲ್ಲಿ ಒಂದೇ ಕುಟುಂಬದ ಐದು ತಲೆಮಾರಿನವರು ಅಂಚಕಛೇರಿಯಲ್ಲಿ  ಖಾತೆ ತೆರೆದಿದ್ದಾರೆ. ಇದು ಭಾರತದ ಏಕೈಕ ಕುಟುಂಬ...

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...

ಬಿಳಿ ಗುಲಾಬಿಯಾದ ಮೇಘಾ ಶೆಟ್ಟಿ…!

Film News: ಕಿರುತೆರೆಯಿಂದ  ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ಬೆಡಗಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ನಿವ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿ ಫ್ಯಾನ್ಸ್ ನಿದ್ದೆಗೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್ ಅವರ ಫೋಟೋ ನೋಡಿ ಹೊಸ ಹೆಸರನ್ನು ಕೂಡಾ ಇಟ್ಟಿದ್ದಾರಂತೆ ಹಾಗಿದ್ರೆ ಯಾರೀ ಬೆಡಗಿ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಆಕೆ ಮಂಗಳೂರಲ್ಲಿ   ಹುಟ್ಟಿ...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

ಮತಾಂತರವೇ ನಾಲ್ಕು ಜನರ ಆತ್ಮಹತ್ಯೆಗೆ ಕಾರಣ..!

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...
- Advertisement -spot_img

Latest News

Doddaballapura: ಪ್ರೀತಿಸಿ ಮದುವೆಯಾದವಳನ್ನೇ ಲಾಡ್ಜ್‌ಗೆ ಕರೆದೋಯ್ದು ಹ*ತ್ಯೆ ಮಾಡಿದ ಪತಿ

Doddaballapura News: ಪ್ರೀತಿಸಿ ವಿವಾಹವಾದ ಪತ್ನಿಯನ್ನು ಲಾಡ್ಜ್‌ಗೆ ಕರೆದೋಯ್ದು ಪತಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ Doddaballapuraದ ಲಾಡ್ಜ್‌ನಲ್ಲಿ ನಡೆದಿದೆ. ಗೌರಿಬಿದನೂರಿನ 23 ವರ್ಷದ ವಿದ್ಯಾ ಮೃತ...
- Advertisement -spot_img