Sunday, August 30, 2026

#mangalore news-

Mangaluru : ಮೊಬೈಲ್ ನಲ್ಲೇ ಓದಿ PSI ಪಾಸ್ ಪೊಲೀಸ್ ಜೀಪ್ ಚಾಲಕ, ಪೇದೆಯ ಸಾಧನೆ

ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ. ಕೇವಲ ಸಾಮಾಜಿಕ ಜಾಲತಾಣ ಜಾಲಾಡಲು, ಇಲ್ಲವೆ ಗೇಮಿಂಗ್‌ ಹೆಚ್ಚು ಮೊಬೈಲ್ ಬಳಸುವವರ ಮಧ್ಯೆ ಸಾಧನೆಗೆ ಮೊಬೈಲ್ ಬಳಕೆ ಮಾಡಿ ಈ ಇಬ್ಬರೂ ಇತರರು ಹುಬ್ಬೇರಿಸುವಂತೆ ಮಾಡಿದ್ದಾರೆ. ದಕ್ಷಿಣ ಕನ್ನಡ...

Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ

ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು  ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ  ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ...
- Advertisement -spot_img

Latest News

291 ಹುದ್ದೆಗಳ ಬೃಹತ್ ನೇಮಕಾತಿ – ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸುವರ್ಣಾವಕಾಶ. ಹೌದು 'ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ದೇಶಾದ್ಯಂತ...
- Advertisement -spot_img