Sunday, August 30, 2026

#mangalore news-

Mangaluru : ಮೊಬೈಲ್ ನಲ್ಲೇ ಓದಿ PSI ಪಾಸ್ ಪೊಲೀಸ್ ಜೀಪ್ ಚಾಲಕ, ಪೇದೆಯ ಸಾಧನೆ

ಕರ್ತವ್ಯದ ಬಿಡುವಿನ ವೇಳೆಯಲ್ಲಿ ಮೊಬೈಲ್‌ನಲ್ಲೇ ಪರೀಕ್ಷೆ ತಯಾರಿ ನಡೆಸಿದ ಪೊಲೀಸ್ ಜೀಪು ಚಾಲಕ ಮತ್ತು ಠಾಣಾ ಸಿಬ್ಬಂದಿಯೊಬ್ಬರು, ಪಿಎಸ್‌ಐ ಹುದ್ದೆ ಗೇರಲು ಅರ್ಹತೆ ಗಿಟ್ಟಿಸಿದ್ದಾರೆ. ಕೇವಲ ಸಾಮಾಜಿಕ ಜಾಲತಾಣ ಜಾಲಾಡಲು, ಇಲ್ಲವೆ ಗೇಮಿಂಗ್‌ ಹೆಚ್ಚು ಮೊಬೈಲ್ ಬಳಸುವವರ ಮಧ್ಯೆ ಸಾಧನೆಗೆ ಮೊಬೈಲ್ ಬಳಕೆ ಮಾಡಿ ಈ ಇಬ್ಬರೂ ಇತರರು ಹುಬ್ಬೇರಿಸುವಂತೆ ಮಾಡಿದ್ದಾರೆ. ದಕ್ಷಿಣ ಕನ್ನಡ...

Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ

ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು  ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ  ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ...
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img