Sunday, August 9, 2026

Mangalore Police Investigation

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ!

ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಮಹೇಶ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img