Friday, April 19, 2024

Mangalore

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...

MSSC: ಐದು ತಲೆಮಾರಿನ ಒಂದೇ ಕುಟುಂಬದವರು ಬ್ಯಾಂಕ್ ನಲ್ಲಿ ಖಾತೆ

ಮಂಗಳೂರು: ಇಂದಿನ ದಿನಮಾನಗಳಲ್ಲಿ  ನಾವು 40 ವರ್ಷ ಬದುಕಿದರೆ ಹೆಚ್ಚು ಅಂತದರಲ್ಲಿ ಇಲ್ಲೋಬ್ಬರು ಅಜ್ಜಿ 103 ರ ಗಡಿ ದಾಟಿದ್ದಾಳೆ . ಇದರಲ್ಲೇನು ವಿಶೇಷ 120 ವರ್ಷ ಆರೋಗ್ಯದಿಂದ ಬಾಳಿದವರಯ ಇದ್ದಾರೆ ಎಂದು ನೀವು ಹೇಳಬಹುದು ಆದರೆ ಇಲ್ಲಿ ಒಂದೇ ಕುಟುಂಬದ ಐದು ತಲೆಮಾರಿನವರು ಅಂಚಕಛೇರಿಯಲ್ಲಿ  ಖಾತೆ ತೆರೆದಿದ್ದಾರೆ. ಇದು ಭಾರತದ ಏಕೈಕ ಕುಟುಂಬ...

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...

ಬಿಳಿ ಗುಲಾಬಿಯಾದ ಮೇಘಾ ಶೆಟ್ಟಿ…!

Film News: ಕಿರುತೆರೆಯಿಂದ  ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಬ್ಯೂಟಿಫುಲ್ ಬೆಡಗಿ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ನಿವ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿ ಫ್ಯಾನ್ಸ್ ನಿದ್ದೆಗೆಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್ ಅವರ ಫೋಟೋ ನೋಡಿ ಹೊಸ ಹೆಸರನ್ನು ಕೂಡಾ ಇಟ್ಟಿದ್ದಾರಂತೆ ಹಾಗಿದ್ರೆ ಯಾರೀ ಬೆಡಗಿ ಇಲ್ಲಿದೆ ಕಂಪ್ಲೀಟ್ ಸ್ಟೋರಿ… ಆಕೆ ಮಂಗಳೂರಲ್ಲಿ   ಹುಟ್ಟಿ...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

ಮತಾಂತರವೇ ನಾಲ್ಕು ಜನರ ಆತ್ಮಹತ್ಯೆಗೆ ಕಾರಣ..!

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...

ಸೀಕ್ರೆಟ್ಸ್ ಆಫ್ ರಾಹುಲ್…!

ವಿಶ್ವ ಕ್ರಿಕೆಟ್ ನಲ್ಲಿ ಭಾರತದ ಸಾಧನೆ ಅದ್ವಿತೀಯ. ಭಾರತದ ಈ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ರೋಜರ್ ಬಿನ್ನಿ, ಸಯ್ಯದ್ ಕಿರ್ಮಾನಿ ಅವರಿಂದ ಹಿಡಿದು ಸದ್ಯ ಕೆ. ಎಲ್. ರಾಹುಲ್ ವರೆಗೆ ಕನ್ನಡ ನಾಡಿನಲ್ಲಿ ಉದಯಿಸಿದ ಹಲವು ಪ್ರತಿಭೆಗಳು ನೀಲಿ ಜರ್ಸಿ ತೊಟ್ಟು ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದಾರೆ. ಅದರಲ್ಲೂ ಜಿ. ಆರ್. ವಿಶ್ವನಾಥ್,...

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img