Tuesday, April 15, 2025

mangaloru

BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಪಾಸಿಟಿವ್

ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ. 'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...

ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಲ್ಕು ತಿಂಗಳ ಬಳಿಕ ಆರಂಭ

ಮಂಗಳೂರು: ಕಳೆದ ನಾಲ್ಕು ತಿಂಗಳಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ಕೇರಳ ಸಾರಿಗೆ ಬಸ್‌ಗಳು ಎರಡೂ ರಾಜ್ಯಗಳ ನಡುವೆ ಓಡಾಟ ಆರಂಭಿಸಿವೆ. ನೆರೆಯ ಕಾಸರಗೋಡಿನಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದಕ್ಷಿಣ ಕನ್ನಡದಿಂದ ಓಡಾಡುವ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇಲ್ಲಿನ ಜನರ ಓಡಾಟ, ಸಂಪರ್ಕದಿಂದ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img