Friday, August 28, 2026

Mangalure

ಮತ್ತೊಮ್ಮೆ ಕನ್ನಡಿಗರ ಹೃದಯ ಕದ್ದ ಸ್ವೀಟಿ ಅನುಷ್ಕಾ… ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿಯೇ ಶುಭ ಕೋರಿದ ನಟಿ

ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ. ಸ್ವೀಟಿ ಅನುಷ್ಕಾ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img