Wednesday, February 4, 2026

mangaluru

Mangaluru: ಬಂದ್ ಆಗತ್ತಾ ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಪಿಲಿಕುಳ ನಿಸರ್ಗಧಾಮ..?

Mangaluru News: ಮಂಗಳೂರಿಗೆ ಪ್ರವಾಸಿಗರು ಬಂದಾಗ, ದೇವಸ್ಥಾನ, ಸಮುದ್ರಗಳನ್ನು ಬಿಟ್ಟು ನೋಡಬಹುದಾದ ಬೇರೆ ಪ್ರವಾಸಿ ತಾಣ ಅಂದ್ರೆ, ಅದು ಪಿಲಿಕುಳ. ಇಲ್ಲಿ ಹಲವು ಪ್ರಾಣಿ -ಪಕ್ಷಿಗಳನ್ನು ಸಾಕಿ, ಚೆಂದದ ಪಾರ್ಕ್ ಮಾಡಲಾಗಿದೆ. ಇಲ್ಲಿ ಬೇರೆ ಬೇರೆ ಆ್ಯಕ್ಟಿವಿಟೀಸ್ ಕೂಡ ಮಾಡಲಾಗತ್ತೆ. ಆದರೆ ಇದೀಗ ಈ ಪ್ರಾಣಿ ಸಂಗ್ರಹಾಲಯಕ್ಕೆ ಸಂಕಷ್ಟ ಎದುರಾಗಿದ್ದು, ಇಲ್ಲಿರುವ ಪ್ರಾಣಿ-ಪಕ್ಷಿಗಳನ್ನು ಸರಿಯಾಗಿ...

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಜೋಡಿ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ ಆಂಧ್ರಪ್ರದೇಶದಲ್ಲಿ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯ  ಹೆಸರು, ರಾಜ್ಯ ಬದಲಾಯಿಸಿದರೂ ಸಿಕ್ಕಿಬಿದ್ದಿದ್ದು ಹೇಗೆ ಡಬಲ್ ಮ*ರ್ ಅಪರಾಧಿ..? 29 ವರ್ಷಗಳ ಹಿಂದೆ ಮಂಗಳೂರಿನ ಊರ್ವದಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಪೋಲೀಸರು ದಂಡುಪಾಳ್ಯ ಗ್ಯಾಂಗ್‌ನ ಸದಸ್ಯನನ್ನು ಬಂಧಿಸಿದ್ದಾರೆ. 55 ವರ್ಷದ ಚಿಕ್ಕಹನುಮ ಅಲಿಯಾಸ್...

ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ

Mangaluru: ಗಣಿತನಗರ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್...

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ. ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಮಗುವಿನ ತಂದೆ ಬೀಡಿ...

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

5 ವರ್ಷದ ಹಿಂದೆ ಮುಂಬೈನಲ್ಲಿ ನಾಪತ್ತೆಯಾಗಿದ್ದ ಅಮ್ಮ ಸಿಕ್ಕಿದ್ದು ಮಂಗಳೂರಿನಲ್ಲಿ

Mangaluru News: 5 ವರ್ಷದ ಹಿಂದೆ ಕಾಣೆಯಾಗಿದ್ದ ಮಹಿಳೆ, ಈಗ ಸಿಕ್ಕಿತ್ತು, ಆಕೆಯ ಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಭಾವುಕ ಸಂದರ್ಭಕ್ಕೆ ಮಂಗಳೂರಿನ ಆಶ್ರಯ ತಾಣ ಸಾಕ್ಷಿಯಾಗಿದೆ. https://youtu.be/a6ED65PZMSM ಮುಂಬೈ ನಿವಾಸಿ ಅಸ್ಮಾ ಎಂಬಾಕೆ ಮನೆ ಬಿಟ್ಟು 5 ವರ್ಷಗಳಾಗಿತ್ತು. ಆದರೆ ಇದೀಗ ಅಸ್ಮಾ ಮಂಗಳೂರಿನ ಆಶ್ರಯ ತಾಣದಲ್ಲಿ ಸಿಕ್ಕಿದ್ದಾರೆ. ಈ ಆಶ್ರಯ ತಾಣಕ್ಕೆ ಭೇಟಿ ಕೊಟ್ಟ ಮಕ್ಕಳು,...

Padmaja Rao : ನಟಿ ಪದ್ಮಜಾಗೆ ಬಿಗ್ ಶಾಕ್ -‘ಭಾಗ್ಯ’ ಅತ್ತೆಗೆ ಜೈಲು ಫಿಕ್ಸ್?

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ. ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...

ಆಟಿಕೂಟದಲ್ಲಿ ಮಹಿಳೆಯ ದೈವನರ್ತನ: ಮಾಡಿದ ತಪ್ಪಿಗೆ ಕ್ಷಮೆ ಕೇಳಲು ಆಗ್ರಹ

Mangaluru: ಮಂಗಳೂರಿನಲ್ಲಿ ಮಾಡುವ ಭೂತಕೋಲ ಮತ್ತು ತುಳುವರು ನಂಬುವ ದೈವಗಳು ತನ್ನದೇ ಮಹತ್ವವನ್ನು ಹೊಂದಿದೆ. ಭೂತ ಕೋಲ, ದೈವ ನರ್ತನ ನೋಡುವಾಗ ಒಮ್ಮೊಮ್ಮೆ ಭಕ್ತಿ ಬರುವುದು ಸಹಜ. ಆದರೆ ಆ ರೀತಿಯಾಗಿ, ಭೂತ ಮಾಡಿದಂತೆ ಮಾಡುವುದು ಆ ದೈವಗಳಿಗೆ ಮತ್ತು ಅದನ್ನು ನಂಬುವವರಿಗೆ ಮಾಡುವ ಅವಮಾನ. ಇಂಥದ್ದೇ ಸಂಗತಿಯೊಂದು ಖಾಸಗಿ ಕಾರ್ಯಕ್ರಮದಲ್ಲಿ ನಡೆದಿದ್ದು, ಈ ವೀಡಿಯೋ...

ರಜೆ ಎಂದು ಸುಳ್ಳು ಆದೇಶ ಪತ್ರ ವೈರಲ್ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲು: ಮುಲ್ಲೈ ಮುಗಿಲನ್

Mangaluru News: ಮಂಗಳೂರಿನಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದ್ದ ಕಾರಣ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶಾಲಾ-ಕಾಲೇಜುಗಳಿಗೆ ಹೆಚ್ಚು ರಜೆ ಘೋಷಿಸಿದ್ದಾರೆ. https://youtu.be/oaf0CZ7T6xU ಆದರೆ ಪುಂಡ ಪೋಕರಿಗಳು ಇದನ್ನೇ ನೆಪವಾಗಿ ಇಟ್ಟುಕೊಂಡು, ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹೊರಡಿಸಿದ್ದಾರೆ. ಇಂಥವರ  ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. https://youtu.be/FduEVmt6E2g ಜುಲೈ 18ರಂದು ಮುಲ್ಲೈ...

ಆಪತ್ಪಾಂಧವ ಈಶ್ವರ್ ಮಲ್ಪೆ ಜೀವನದ ಕಥೆ: ವಿಶೇಷ ಸಂದರ್ಶನ

Special Story: ಮನೆಯಲ್ಲಿ ಬೆಟ್ಟದಷ್ಟು ತೊಂದರೆ ಇದ್ದರೂ ಕೂಡ, ಇನ್ನೊಬ್ಬರ ಕಷ್ಟಕ್ಕೆ ಹೆಗಲು ಕೊಡುವವರು ನಿಜವಾಗಲೂ ದೇವರಿಗೆ ಸಮ. ಮನೆಯಲ್ಲಿರುವ ಸಮಸ್ಯೆಗಳನ್ನು ಎದುರಿಸಿ, ಈ ಕಡೆ ಜನರ ಕಷ್ಟಕ್ಕೂ ಸ್ಪಂದಿಸುವವರಲ್ಲಿ, ಈಶ್ವರ್ ಮಲ್ಪೆ ಕೂಡ ಒಬ್ಬರು. ಈಶ್ವರ್ ಮಲ್ಪೆ ಅನ್ನೋ ಹೆಸರು ಮಂಗಳೂರು, ಉಡುಪಿ, ಕುಂದಾಪುರದಲ್ಲಿ ತುಂಬಾ ಫೇಮಸ್‌. ಸಮುದ್ರದಲ್ಲಿ ಮುಳುಗಿದ್ದ ಎಷ್ಟೋ ಜನರ ಮೃತದೇಹವನ್ನು...
- Advertisement -spot_img

Latest News

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ...
- Advertisement -spot_img