Tuesday, August 18, 2026

mangaluru

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ ವಾಹನದ ಮೇಲೆ ಮರ ಉರುಳಿ ಬಿದ್ದಿದ್ದು, ಈ ವೇಳೆ ಬಸ್‌ನಲ್ಲಿದ್ದ ಹಲವು ಮಕ್ಕಳು ಗಾಯಗ``ಂಡಿದ್ದು, ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ. ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆ ಬಸ್‌ನಲ್ಲಿದ್ದ ಓರ್ವ...

ಬಿಸಿಲಿಗೆ ಬಿತ್ತು ಬ್ರೇಕ್? ದಕ್ಷಿಣ ಕನ್ನಡದಲ್ಲಿ ಮಳೆ ಎಂಟ್ರಿ!

ದಿನಗಳ ಕಾಲ ಕಾಡುತ್ತಿದ್ದ ರಣ ಬಿಸಿಲು ಮತ್ತು ಉರಿ ಉಷ್ಣತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಬ್ರೇಕ್ ಬಿದ್ದಿದೆ. ಅನ್‌ಸೀಸನಲ್ ಮಳೆ (Unseasonal rain) ಜಿಲ್ಲೆಯ ಹಲವೆಡೆ ಅಪ್ಪಳಿಸಿದ್ದು, ಜನರಿಗೆ ಭರ್ಜರಿ ತಂಪಿನ ಅನುಭವ ನೀಡಿದೆ. ಬೆಳಗ್ಗೆ ಆರಂಭವಾದ ಮೋಡ ಕವಿದ ವಾತಾವರಣ ಮಧ್ಯಾಹ್ನಕ್ಕೆ ಮಳೆಯಾಗಿ ಮಾರ್ಪಟ್ಟಿದ್ದು, ತಾಪಮಾನದಲ್ಲಿ ತಕ್ಷಣ ಕುಸಿತ ಕಂಡಿದೆ. ಬಿಸಿಲಿನಿಂದ...

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಖ್ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಐಸಿಸ್ ಸಂಘಟನೆಯಿಂದ ಪ್ರೇರಣೆ ಪಡೆದಿದ್ದ ಈ ಸ್ಥಳೀಯ ಉಗ್ರ, ಭಾರತದ...

Mangaluru: ಬಂದ್ ಆಗತ್ತಾ ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಪಿಲಿಕುಳ ನಿಸರ್ಗಧಾಮ..?

Mangaluru News: ಮಂಗಳೂರಿಗೆ ಪ್ರವಾಸಿಗರು ಬಂದಾಗ, ದೇವಸ್ಥಾನ, ಸಮುದ್ರಗಳನ್ನು ಬಿಟ್ಟು ನೋಡಬಹುದಾದ ಬೇರೆ ಪ್ರವಾಸಿ ತಾಣ ಅಂದ್ರೆ, ಅದು ಪಿಲಿಕುಳ. ಇಲ್ಲಿ ಹಲವು ಪ್ರಾಣಿ -ಪಕ್ಷಿಗಳನ್ನು ಸಾಕಿ, ಚೆಂದದ ಪಾರ್ಕ್ ಮಾಡಲಾಗಿದೆ. ಇಲ್ಲಿ ಬೇರೆ ಬೇರೆ ಆ್ಯಕ್ಟಿವಿಟೀಸ್ ಕೂಡ ಮಾಡಲಾಗತ್ತೆ. ಆದರೆ ಇದೀಗ ಈ ಪ್ರಾಣಿ ಸಂಗ್ರಹಾಲಯಕ್ಕೆ ಸಂಕಷ್ಟ ಎದುರಾಗಿದ್ದು, ಇಲ್ಲಿರುವ ಪ್ರಾಣಿ-ಪಕ್ಷಿಗಳನ್ನು ಸರಿಯಾಗಿ...

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಜೋಡಿ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ

Mangaluru: 29 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಹತ್ಯೆ ಪ್ರಕರಣದ ಆರೋಪಿ ಈಗ ಪತ್ತೆ ಆಂಧ್ರಪ್ರದೇಶದಲ್ಲಿ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್ ಸದಸ್ಯ  ಹೆಸರು, ರಾಜ್ಯ ಬದಲಾಯಿಸಿದರೂ ಸಿಕ್ಕಿಬಿದ್ದಿದ್ದು ಹೇಗೆ ಡಬಲ್ ಮ*ರ್ ಅಪರಾಧಿ..? 29 ವರ್ಷಗಳ ಹಿಂದೆ ಮಂಗಳೂರಿನ ಊರ್ವದಲ್ಲಿ ನಡೆದಿದ್ದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಪೋಲೀಸರು ದಂಡುಪಾಳ್ಯ ಗ್ಯಾಂಗ್‌ನ ಸದಸ್ಯನನ್ನು ಬಂಧಿಸಿದ್ದಾರೆ. 55 ವರ್ಷದ ಚಿಕ್ಕಹನುಮ ಅಲಿಯಾಸ್...

ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ

Mangaluru: ಗಣಿತನಗರ : ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್...

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್‌ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ. ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಮಗುವಿನ ತಂದೆ ಬೀಡಿ...

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

5 ವರ್ಷದ ಹಿಂದೆ ಮುಂಬೈನಲ್ಲಿ ನಾಪತ್ತೆಯಾಗಿದ್ದ ಅಮ್ಮ ಸಿಕ್ಕಿದ್ದು ಮಂಗಳೂರಿನಲ್ಲಿ

Mangaluru News: 5 ವರ್ಷದ ಹಿಂದೆ ಕಾಣೆಯಾಗಿದ್ದ ಮಹಿಳೆ, ಈಗ ಸಿಕ್ಕಿತ್ತು, ಆಕೆಯ ಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಭಾವುಕ ಸಂದರ್ಭಕ್ಕೆ ಮಂಗಳೂರಿನ ಆಶ್ರಯ ತಾಣ ಸಾಕ್ಷಿಯಾಗಿದೆ. https://youtu.be/a6ED65PZMSM ಮುಂಬೈ ನಿವಾಸಿ ಅಸ್ಮಾ ಎಂಬಾಕೆ ಮನೆ ಬಿಟ್ಟು 5 ವರ್ಷಗಳಾಗಿತ್ತು. ಆದರೆ ಇದೀಗ ಅಸ್ಮಾ ಮಂಗಳೂರಿನ ಆಶ್ರಯ ತಾಣದಲ್ಲಿ ಸಿಕ್ಕಿದ್ದಾರೆ. ಈ ಆಶ್ರಯ ತಾಣಕ್ಕೆ ಭೇಟಿ ಕೊಟ್ಟ ಮಕ್ಕಳು,...

Padmaja Rao : ನಟಿ ಪದ್ಮಜಾಗೆ ಬಿಗ್ ಶಾಕ್ -‘ಭಾಗ್ಯ’ ಅತ್ತೆಗೆ ಜೈಲು ಫಿಕ್ಸ್?

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ. ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img