Tuesday, August 18, 2026

Mangaluru Bengaluru route

ಭೀಕರ ಬಸ್ ದುರಂತ! ಟೈರ್ ಸ್ಫೋಟ ಕ್ಷಣಾರ್ಧದಲ್ಲಿ ಬೆಂಕಿ

ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img